Webdunia - Bharat's app for daily news and videos

Install App

ಯೋಗ ಶಿಬಿರದಲ್ಲಿ ರಾಜಕೀಯ: ಬಾಬಾ ರಾಮದೇವ್‌ಗೆ ಚುನಾವಣೆ ಆಯೋಗ ನೋಟಿಸ್

Webdunia
ಬುಧವಾರ, 26 ಮಾರ್ಚ್ 2014 (13:31 IST)
PTI
ರಾಮಲೀಲಾ ಮೈದಾನದಲ್ಲಿ ನಡೆಸಲಾದ ಯೋಗಾ ಮಹೋತ್ಸವ ಕಾರ್ಯಕ್ರಮ ರಾಜಕೀಯ ಪ್ರೇರಿತವಾಗಿದ್ದು, ಯೋಗಾ ಗುರು ಬಾಬಾ ರಾಮದೇವ್ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದೆ.

ಬಾಬಾ ರಾಮದೇವ್ ಆಯೋಜಿಸಿದ ಯೋಗಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಭಾಷಣ ಮಾಡಿರುವುದನ್ನು ಚುನಾವಣೆ ಆಯೋಗ ಪ್ರಶ್ನಿಸಿದೆ.

ಬಾಬಾ ರಾಮದೇವ್ ಸೇರಿದಂತೆ ಯೋಗಾ ಮಹೋತ್ಸವ ಆಯೋಜಕರ ವಿರುದ್ಧ ಕೂಡಾ ಚುನಾವಣೆ ಆಯೋಗ ನೋಟಿಸ್ ಜಾರಿ ಮಾಡಿದೆ ಎಂದು ಚುನಾವಣಾ ಆಯುಕ್ತ ವಿಜಯ್ ದೇವ್ ತಿಳಿಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿಲ್ಲವಾದ್ದರಿಂದ ಅವರಿಗೆ ನೋಟಿಸ್ ಜಾರಿ ಮಾಡಲಾಗಿಲ್ಲ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ,.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments