Webdunia - Bharat's app for daily news and videos

Install App

ರೈತರಿಂದ ಭೂಮಿ ಕಸಿದು ಕೈಗಾರಿಕೋದ್ಯಮಿಗಳಿಗೆ ನೀಡುತ್ತಿರುವ ಮೋದಿ, ಹೂಡಾ: ಕೇಜ್ರಿವಾಲ್

Webdunia
ಶುಕ್ರವಾರ, 28 ಮಾರ್ಚ್ 2014 (16:25 IST)
PTI
ಕೈಗಾರಿಕೋದ್ಯಮಿಗಳನ್ನು ಓಲೈಸಲು ರೈತರ ಫಲವತ್ತಾದ ಭೂಮಿಯನ್ನು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಹರಿಯಾಣಾದ ಮುಖ್ಯಮಂತ್ರಿ ಭೂಪಿಂದರ್ ಹೂಡಾ ಕಸಿದುಕೊಳ್ಳುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಹರಿಯಾಣಾದಲ್ಲಿ ರೋಡ್‌ಶೋ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕೇಜ್ರಿವಾಲ್, ಹರಿಯಾಣಾ ಮುಖ್ಯಮಂತ್ರಿ ರೈತರಿಂದ ಭೂಮಿಯನ್ನು ಕಸಿದು ರಾಬರ್ಟ್ ವಾದ್ರಾ ಮತ್ತು ಮುಕೇಶ್ ಅಂಬಾನಿಗೆ ಕೊಡುತ್ತಿದ್ದಾರೆ. ವಾದ್ರಾ ಮತ್ತು ಮುಕೇಶ್ ಅಂಬಾನಿಯವರ ಅವ್ಯವಹಾರಗಳ ಬಗ್ಗೆ ಧ್ವನಿ ಎತ್ತಲು ಪ್ರತಿಯೊಬ್ಬರು ಹೆದರುತ್ತಿದ್ದಾರೆ. ಆದರೆ, ನಾನು ಬಹಿರಂಗವಾಗಿ ಅವರ ಅವ್ಯವಹಾರಗಳನ್ನು ಖಂಡಿಸಿದ್ದೇನೆ ಎಂದು ಗುಡುಗಿದರು.

ವಾದ್ರಾ ಮತ್ತು ಸಿಎಂ ಹೂಡಾ ಹರಿಯಾಣಾದ ಜನತೆಯನ್ನು ಲೂಟಿ ಹೊಡೆಯುತ್ತಿದ್ದಾರೆ. ಅನೇಕ ವ್ಯಕ್ತಿಗಳು ವಾದ್ರಾ ವಂಚನೆ ವಿರುದ್ಧ ಮೌನವಾಗಿರುವಂತೆ ಸಲಹೆ ನೀಡಿದರು. ಆದರೆ, ನಾನು ಜೀವಕ್ಕೆ ಹೆದರದೆ ವಾದ್ರಾ ಮತ್ತು ಹೂಡಾ ಅವರ ಭ್ರಷ್ಟಾಚಾರವನ್ನು ಬಹಿರಂಗಗೊಳಿಸಿದ್ದೇನೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments