Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ಕುಟುಂಬಕ್ಕೆ ಪ್ರವೇಶ ನಿರಾಕರಿಸಿದ ವಾರಣಾಸಿ ದೇವಾಲಯದ ಅಡಳಿತ ಮಂಡಳಿ

Webdunia
ಶನಿವಾರ, 19 ಏಪ್ರಿಲ್ 2014 (16:33 IST)
ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ ಕೇಜ್ರಿವಾಲ್ ಮತ್ತು ಅವರ ಪೋಷಕರು ಪವಿತ್ರ ನಗರ ವಾರಣಾಸಿಯ ಸಂಕಟ್ ಮೋಚನ್ ದೇವಸ್ಥಾನಕ್ಕೆ ಭೇಟಿ ನೀಡಿದಾಗ, ಆಡಳಿತ ಮಂಡಳಿಯಿಂದ ಹೊರ ಕಳುಹಿಸಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ.
PR

ದೇವಾಲಯದ ಆವರಣದಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳಿಗೆ ಆಡಳಿತ ಮಂಡಳಿಯವರು ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಕೇಜ್ರಿವಾಲ್ ಮತ್ತು ಅವರ ತಾಯಿ ಗೀತಾ ದೇವಿ ಮತ್ತು ತಂದೆ ಗೋವಿಂದ್ ಕೇಜ್ರಿವಾಲ್‌ರವರನ್ನು ವಾರಣಾಸಿಯ ಪ್ರಖ್ಯಾತ ದೇವಸ್ಥಾನ ಸಂಕಟ್ ಮೋಚನ್‌ನ ಮುಖ್ಯ ಅರ್ಚಕರಾದ ಬಿಸಂಬರ್ ಮಿಶ್ರಾ ಅತಿಥಿಗಳಾಗಿ ಆಹ್ವಾನಿಸಿದ್ದರು.

ಈ ಘಟನೆ ಅರವಿಂದ್ ಕೇಜ್ರಿವಾಲ್ ಮತ್ತು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನಡುವಿನ ಕುತೂಹಲಕಾರಿ ಕದನಕ್ಕೆ ಪ್ರತಿಕೂಲ ಪ್ರತಿಕ್ರಿಯೆ ಎನ್ನುವಂತೆ ತೋರುತ್ತಿದೆ.

ಮಾಜಿ ದೆಹಲಿ ಮುಖ್ಯಮಂತ್ರಿಗೆ ನಿನ್ನೆ "ವೇಗದ ಚೇತರಿಕೆ" ಯಾಗಲಿ ಮತ್ತು ದೇವರು "ಶಾಂತ ಮನಸ್ಸು" ನೀಡಲಿ ಎಂಬ ಪ್ರಾರ್ಥನೆಯುಳ್ಳ ಪೋಸ್ಟರ್‌ಗಳ ಸಮರವನ್ನು ವಿಪಕ್ಷಗಳು ಮುಂದುವರಿಸಿವೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments