" ಹಾಗೆ ಮಾಡುವುದರಿಂದ ದೇಶದಲ್ಲಿ ಜಾತ್ಯತೀತತೆ ಬಲಿಷ್ಠಗೊಳ್ಳುತ್ತದೆ. ಬಿಎಸ್ಪಿ ಮತ್ತು ಎಸ್ಪಿ ಮುಸ್ಲಿಮರಿಗೆ ದ್ರೋಹ ಎಸಗಿದ್ದಾರೆ. ಆದ್ದರಿಂದ ಅವುಗಳನ್ನು ಬೆಂಬಲಿಸುವ ಪ್ರಶ್ನೆಯೇ ಇಲ್ಲ" ಎಂದು ಬುಖಾರಿ ಹೇಳಿದ್ದಾರೆ.
ಕೋಮು ಶಕ್ತಿಗಳ ವಿರುದ್ಧ ನಾವು ಹೋರಾಡ ಬೇಕಿದೆ. ಬಿಎಸ್ಪಿ ಮತ್ತು ಸಮಾಜವಾದಿ ಪಕ್ಷಗಳಿಗೆ ಮತಗಳನ್ನು ಹಾಕುವುದು ವ್ಯರ್ಥ. ಅವರು ನಂಬಿಕೆಗೆ ಅರ್ಹರಲ್ಲ ಎಂದವರು ಅಭಿಪ್ರಾಯ ಪಟ್ಟಿದ್ದಾರೆ.
ಆದರೆ ಅವರ ಪ್ರದೇಶದಲ್ಲಿನ ಜನರೇ ಅವರ ಮಾತನ್ನು ಗಣನೆಗೆ ತೆಗೆದುಕೊಳ್ಳುತಾರೆಯೇ ಅಥವಾ ಇಲ್ಲವೋ ಎಂಬುವುದು ಬಹು ದೊಡ್ಡ ಪ್ರಶ್ನೆಯಾಗಿದೆ.