Webdunia - Bharat's app for daily news and videos

Install App

ಮೋದಿ ಪ್ರಧಾನಿಯಾದ್ರೆ 'ಪಾಕ್ ಭಾರತೀಯ ಸೈನಿಕನ ಶಿರಚ್ಛೇದನೆಗೆ ಧೈರ್ಯ ತೋರದು : ಅಮಿತ್ ಶಾ

Webdunia
ಬುಧವಾರ, 2 ಏಪ್ರಿಲ್ 2014 (18:47 IST)
ಕಳೆದ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ವಾರಣಾಸಿಯಿಂದ ಕಾಂಗ್ರೆಸ್ ಪರವಾಗಿ ಸ್ಪರ್ಧಿಸಿದ್ದ ದಯಾಶಂಕರ್ ಮಿಶ್ರಾ ಹಿರಿಯ ನಾಯಕ ಅಮಿತ್ ಶಾ ಸಮ್ಮುಖದಲ್ಲಿ ಇಂದು ಬಿಜೆಪಿಗೆ ಸೇರಿಕೊಂಡರು.
PTI

ಸಿಗ್ರಾದಲ್ಲಿ ಮೋದಿ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅಮಿತ್ ಶಾ , ಲೋಕಸಭೆ ಚುನಾವಣೆ ನಂತರ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಯಾದರೆ ಯಾವುದೇ ಚೀನೀ ಹೆಲಿಕಾಪ್ಟರ್‌ ಅರುಣಾಚಲ ಪ್ರದೇಶದ ಇಳಿಯುವುದಿಲ್ಲ ಮತ್ತು ಎಂದಿಗೂ ಪಾಕಿಸ್ತಾನ ಭಾರತೀಯ ಸೈನಿಕನ ಶಿರಚ್ಛೇದಿಸುವ ಧೈರ್ಯ ಮಾಡುವುದಿಲ್ಲ ಎಂದು ಹೇಳಿದರು.

" ಮೋದಿ ಅಧಿಕಾರಕ್ಕೆ ಬಂದರೆ ಭಾರತೀಯ ಗಡಿಯಲ್ಲಿ ಹೇಮರಾಜ್‌ನಂತಹ ಯಾವುದೇ ಸೈನಿಕನ ತಲೆಯನ್ನು ಕೊಚ್ಚಿ ಹಾಕಲು ಪಾಕಿಸ್ತಾನ ಧೈರ್ಯ ತೋರುವುದಿಲ್ಲ ಎಂದರು.

" ಮೋದಿ ಪ್ರಧಾನಿ ಸ್ಥಾನದಲ್ಲಿ ಕುಳಿತರೆ ಸಾಕು. ಭಾರತೀಯ ಸೇನೆ ಕೂಡಾ ಅಗತ್ಯವಿಲ್ಲ. ಪಾಕಿಸ್ತಾನ ಬಾಲ ಮುದುರಿ ಕುಳಿತುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.

" ಇಡೀ ದೇಶ ಬದಲಾವಣೆಯನ್ನು ಬಯಸುತ್ತಿದೆ. ಜನರು ಏರುತ್ತಿರುವ ಬೆಲೆಗಳು, ಭ್ರಷ್ಟಾಚಾರ, ಹಗರಣಗಳನ್ನು ತೊಡೆದುಹಾಕಲು ಬಯಸುತ್ತಿದ್ದಾರೆ. ಅದಕ್ಕಾಗಿ "ಅವರು ಗುಜರಾತ್‌ನಲ್ಲಿ 12 ವರ್ಷಗಳ ಉತ್ತಮ ಆಡಳಿತ ನೀಡಿದ ಅನುಭವ ಹೊಂದಿರುವ ಅನುಭವಿ ರಾಜಕಾರಣಿ ಮೋದಿಯನ್ನು ಬಯಸುತ್ತಿದ್ದಾರೆ." ಎಂದು ಬಿಜೆಪಿ ಹಿರಿಯ ನಾಯಕ ಅಮಿತ್ ಶಾ ಅಭಿಪ್ರಾಯ ಪಟ್ಟರು.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments