Webdunia - Bharat's app for daily news and videos

Install App

ಮೋದಿ ಅಲೆಯ ಮಧ್ಯೆಯೂ ಅರುಣ್ ಜೇಟ್ಲಿಗೆ ಸೋಲು

Webdunia
ಶುಕ್ರವಾರ, 16 ಮೇ 2014 (17:58 IST)
2014ರ ಲೋಕಸಭಾ ಚುನಾವಣೆಯಲ್ಲಿ ಪಂಜಾಬ್‌ನ ಅಮ್ರಿತ್‌ಸಾರ್‌ನಿಂದ ಸ್ಪರ್ಧಿಸಿದ್ದ ಬಿಜೆಪಿ ನಾಯಕ ಅರುಣ್ ಜೇಟ್ಲಿ ಸೋಲು ಕಂಡಿದ್ದಾರೆ.
 
ಕಾಂಗ್ರೆಸ್ ಅಭ್ಯರ್ಥಿ ಅಮರಿಂದರ್ ಸಿಂಗ್ ಅವರು 59,000 ಅಂತರಗಳಲ್ಲಿ ಅರುಣ್ ಜೇಟ್ಲಿ ಅವರನ್ನು ಪರಾಭವಗೊಳಿಸಿದ್ದಾರೆ.
 
ನಿನ್ನೆಯಷ್ಟೆ ಬಿಜೆಪಿ ಸರ್ಕಾರ ರಚನೆಯಾದರೇ ಅರುಣ್ ಜೇಟ್ಲಿ ಅವರಿಗೆ ಹಣಕಾಸು ಸಚಿವ ಸ್ಥಾನ ನೀಡುವ ಬಗ್ಗೆ ಬಿಜೆಪಿಯಲ್ಲಿ ಚರ್ಚೆ ನಡೆದಿತ್ತು. ಆದರೆ ಇಂದು ಅರುಣ್ ಜೇಟ್ಲಿ ಅವರು ಸೋಲು ಕಂಡಿದ್ದಾರೆ.


ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ

http://elections.webdunia.com/karnataka-loksabha-election-results-2014.htm



http://elections.webdunia.com/Live-Lok-Sabha-Election-Results-2014-map.htm

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments