Webdunia - Bharat's app for daily news and videos

Install App

ನಟಿ ರಮ್ಯ ಸೋಲಿನ ಹಿಂದೆ ಷಡ್ಯಂತ್ರವಿದೆ: ಶಾಸಕ ಪುಟ್ಟಣ್ಣಯ್ಯ

Webdunia
ಶನಿವಾರ, 17 ಮೇ 2014 (17:36 IST)
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಟಿ ರಮ್ಯ ಸೋಲಿನ ಹಿಂದೆ ಷಡ್ಯಂತ್ರವಿದೆ ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಆರೋಪಿಸಿದ್ದಾರೆ.
 
ರಮ್ಯಾರನ್ನು ಉದ್ದೇಶಪೂರ್ವಕವಾಗಿ ಸೋಲಿಸಲು ಕೆಲ ನಾಯಕರು ಪಿತೂರಿ ನಡೆಸಿದ್ದರು. ಅವರೆಲ್ಲಾ ಯಾಕು ಎಂದು ನನಗೆ ತಿಳಿದಿದೆ. ಆದರೆ, ಅವರುಗಳ ಹೆಸರನ್ನು ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.
 
ಹಾಲಿ ಸಂಸದ ಪುಟ್ಟರಾಜು ತಾವು ಬಳಸುವ ಪದಗಳ ಬಗ್ಗೆ ಎಚ್ಚರಿಕೆಯಿರಲಿ. ಜಿಲ್ಲೆಯ ಅಭಿವೃದ್ಧಿಗಾಗಿ ಅವರಿಗೆ ಸಹಕಾರ ನೀಡಲು ಸಿದ್ದ. ಸಂಸದರ ಹುಟ್ಟುರಾದ ಚಿನಕುರಳಿ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಲಿ ಎಂದು ಸಲಹೆ ನೀಡಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕೆಲ ರಾಜಕೀಯ ನಾಯಕರು ಮಾಜಿ ಸಂಸದೆ ರಮ್ಯ ಸೋಲಿಗೆ ನೇರ ಕಾರಣರಾಗಿದ್ದಾರೆ ಎಂದು ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಗುಡುಗಿದ್ದಾರೆ.    

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments