Webdunia - Bharat's app for daily news and videos

Install App

ಜಯಲಲಿತಾ ಸುನಾಮಿಗೆ ಬೆದರಿದ ಡಿಎಂಕೆ ಕ್ವೀನ್ ಸ್ವೀಪ್

Webdunia
ಶುಕ್ರವಾರ, 16 ಮೇ 2014 (16:28 IST)
ಲೋಕಸಭೆ ಚುನಾವಣೆಯಲ್ಲಿ
ಎಐಎಡಿಎಂಕೆ ಪಕ್ಷದ ಸಾಂಪ್ರದಾಯಿಕ ಎದುರಾಳಿಯಾದ ಡಿಎಂಕೆ ಚುನಾವಣೆಯಲ್ಲಿ 
 
ಒಂದೂ ಕ್ಷೇತ್ರದಲ್ಲಿ ಗೆಲ್ಲದೇ ಶೂನ್ಯ ಸಂಪಾದನೆ ಮಾಡಿದೆ. 39 ಲೋಕಸಭೆ ಕ್ಷೇತ್ರಗಳಲ್ಲಿ ಮುಖ್ಯಮಂತ್ರಿ ಜಯಲಲಿತಾ 
 
ನೇತೃತ್ವದ ಎಐಎಡಿಎಂಕೆ 39 ಲೋಕಸಭಾ ಕ್ಷೇತ್ರಗಳಲ್ಲಿ 35 ಕ್ಷೇತ್ರಗಳಲ್ಲಿ ಜಯಗಳಿಸಿದೆ.   
 
 
ಮುಖ್ಯಮಂತ್ರಿ ಜಯಲಲಿತಾ ನೇತೃತ್ವದ ಪಕ್ಷ, ಡಿಎಂಕೆ ಪಕ್ಷಕ್ಕೆ ಯಾವುದೇ ಅವಕಾಶ ನೀಡದೆ ಹೀನಾಯ ಸೋಲಿಗೆ 
 
ಕಾರಣವಾಗಿದೆ. ರಾಜ್ಯದಲ್ಲಿ ಆರು ಪಕ್ಷಗಳೊಂದಿಗೆ ಬಿಜೆಪಿ ಮೈತ್ರಿಯನ್ನು ಹೊಂದಿತ್ತು. ಆದರೆ,ಮೈತ್ರಿ ವಿಫಲವಾಗಿದೆ.  
 

ಡಿಎಂಕೆ ಪಕ್ಷದ ಪ್ರಮುಖ ನಾಯಕರಾದ ದಯಾನಿಧಿ ಮಾರನ್, ಎ.ರಾಜಾ.ಟಿ.ಆರ್.ಬಾಲು ತಮ್ಮ ಎಐಎಡಿಎಂಕೆ ಎದುರಾಳಿ 
 
ಅಭ್ಯರ್ಥಿಗಳ ವಿರುದ್ಧ ಸೋಲು ಕಂಡಿದ್ದಾರೆ. 


ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ


http://elections.webdunia.com/karnataka-loksabha-election-results-2014.htm

http://elections.webdunia.com/Live-Lok-Sabha-Election-Results-2014-map.htm
 
 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments