Webdunia - Bharat's app for daily news and videos

Install App

ಜನತೆ ಕೊಟ್ಟ ತೀರ್ಪನ್ನು ಗೌರವಿಸುತ್ತೇನೆ: ಸಿದ್ದರಾಮಯ್ಯ

Webdunia
ಶುಕ್ರವಾರ, 16 ಮೇ 2014 (17:51 IST)
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜನರು ಕೊಟ್ಟಂತ ತೀರ್ಪನ್ನು ಗೌರವಿಸುತ್ತೇನೆ.  ಈ ಚುನಾವಣೆಯಲ್ಲಿ ಜನರು ಕೊಟ್ಟಿರುವ ತೀರ್ಪು ರಾಜ್ಯಕ್ಕೆ ಸಂಬಂಧಿಸಿಲ್ಲ. ಜನರು ನಮಗೆ ಐದುವರ್ಷಗಳವರೆಗೆ ಅಧಿಕಾರ ಮಾಡಲು ತೀರ್ಪುನೀಡಿದ್ದಾರೆ. ಲೋಕಸಭೆ ಚುನಾವಣೆ ರಾಷ್ಟ್ರೀಯ ವಿಷಯಗಳ ಮೇಲೆ ನಡೆದ ಚುನಾವಣೆ. ಆದ್ದರಿಂದ ರಾಜ್ಯದ ಸಾಧನೆಗೆ ಈ ತೀರ್ಪು ಸಂಬಂಧಿಸಿಲ್ಲ  ಮತ್ತು ನಮ್ಮ ಒಂದು ವರ್ಷದ ಸಾಧನೆಯ ಅಳತೆಗೋಲಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

 ಕರ್ನಾಟಕದಲ್ಲಿ 28 ಸ್ಥಾನಗಳಲ್ಲಿ 9 ಸ್ಥಾನಗಳನ್ನು ಗೆದ್ದಿದ್ದೇವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ನಾವು 6 ಸ್ಥಾನಗಳನ್ನು ಗೆದ್ದಿದ್ದೇವೆ. ಈ ಬಾರಿ ನಾವು 9 ಗೆದ್ದಿದ್ದು, ಬಿಜೆಪಿ 17 ಗೆದ್ದಿದೆ. ಅದಕ್ಕೆ ನಾವು ಬೆನ್ನು ತಟ್ಟುಕೊಳ್ಳುತ್ತೀವಿ ಎಂದು ಅರ್ಥವಲ್ಲ. ಒಟ್ಟಾರೆಯಾಗಿ ನಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ.

ಇವತ್ತು ಜನತೆ ದೇಶದಲ್ಲಿ ಬದಲಾವಣೆ ಬಯಸಿ ಮತ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.  ಜನತೆ ಕೊಟ್ಟ ತೀರ್ಪನ್ನು ತಾವು ಒಪ್ಪಿಕೊಳ್ಳುವುದಾಗಿ ಅವರು ಹೇಳಿದರು.

http://elections.webdunia.com/karnataka-loksabha-election-results-2014.htm
 
http://elections.webdunia.com/Live-Lok-Sabha-Election-Results-2014-map.htm

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments