Webdunia - Bharat's app for daily news and videos

Install App

ಭಾರತದ ಯಶಸ್ಸನ್ನು ಮರಳಿ ಬರೆಯುವ ಅವಕಾಶ ಬಂದಿದೆ: ರಾಜನಾಥ್

Webdunia
ಶುಕ್ರವಾರ, 16 ಮೇ 2014 (18:24 IST)
2014ರ ಮಹತ್ತರ ಚುನಾವಣೆಯಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿರುವ ಬಿಜೆಪಿ ದೇಶದ ಜನತೆಗೆ ಅಭಿನಂದನೆ ಸಲ್ಲಿಸಿದೆ.
 
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಧರ್ಮ ಜಾತಿಯನ್ನ ಮೀರಿ ಜನರು ಬೆಂಬಲಿಸಿದ್ದು, ಇಡೀ ದೇಶದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
 
ಈ ಐತಿಹಾಸಿಕ ಗೆಲುವಿನ ಹಿಂದೆ ಮೋದಿಯ ಶ್ರಮವಿದೆ. ಈ ಗೆಲುವು ನರೇಂದ್ರ ಮೋದಿ ಜನಪ್ರಿಯತೆಯ ಪ್ರತೀಕ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
 
ವಾಜಪೇಯಿ ಕನಸು ಇಂದು ನನಸಾಗಿದೆ. ಇಡೀ ದೇಶದಲ್ಲಿ ಕಮಲದ ಹೂವು ಅರಳಿದೆ. ಬಿಜೆಪಿ ಗೆಲುವಿಗಾಗಿ ದುಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಧನ್ಯವಾದ ಎಂದ ಅವರು ದೇಶದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ ಎಂದು ಹೇಳಿದ್ದಾರೆ.
 
ಭಾರತದ ಯಶಸ್ಸನ್ನು ಮರಳಿ ಬರೆಯುವ ಅವಕಾಶ ಬಂದಿದೆ. ಜನರು ನೀಡಿರುವ ಜವಾಬ್ದಾರಿಯ ಅರಿವು ನಮಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.




ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ


http://elections.webdunia.com/karnataka-loksabha-election-results-2014.htm


http://elections.webdunia.com/Live-Lok-Sabha-Election-Results-2014-map.htm


 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments