Webdunia - Bharat's app for daily news and videos

Install App

ಭಾರತದ ಯಶಸ್ಸನ್ನು ಮರಳಿ ಬರೆಯುವ ಅವಕಾಶ ಬಂದಿದೆ: ರಾಜನಾಥ್

Webdunia
ಶುಕ್ರವಾರ, 16 ಮೇ 2014 (18:24 IST)
2014ರ ಮಹತ್ತರ ಚುನಾವಣೆಯಲ್ಲಿ ಗೆಲುವಿನತ್ತ ಹೆಜ್ಜೆ ಹಾಕಿರುವ ಬಿಜೆಪಿ ದೇಶದ ಜನತೆಗೆ ಅಭಿನಂದನೆ ಸಲ್ಲಿಸಿದೆ.
 
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಧರ್ಮ ಜಾತಿಯನ್ನ ಮೀರಿ ಜನರು ಬೆಂಬಲಿಸಿದ್ದು, ಇಡೀ ದೇಶದ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
 
ಈ ಐತಿಹಾಸಿಕ ಗೆಲುವಿನ ಹಿಂದೆ ಮೋದಿಯ ಶ್ರಮವಿದೆ. ಈ ಗೆಲುವು ನರೇಂದ್ರ ಮೋದಿ ಜನಪ್ರಿಯತೆಯ ಪ್ರತೀಕ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.
 
ವಾಜಪೇಯಿ ಕನಸು ಇಂದು ನನಸಾಗಿದೆ. ಇಡೀ ದೇಶದಲ್ಲಿ ಕಮಲದ ಹೂವು ಅರಳಿದೆ. ಬಿಜೆಪಿ ಗೆಲುವಿಗಾಗಿ ದುಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಧನ್ಯವಾದ ಎಂದ ಅವರು ದೇಶದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ ಎಂದು ಹೇಳಿದ್ದಾರೆ.
 
ಭಾರತದ ಯಶಸ್ಸನ್ನು ಮರಳಿ ಬರೆಯುವ ಅವಕಾಶ ಬಂದಿದೆ. ಜನರು ನೀಡಿರುವ ಜವಾಬ್ದಾರಿಯ ಅರಿವು ನಮಗಿದೆ ಎಂದು ರಾಜನಾಥ್ ಸಿಂಗ್ ತಿಳಿಸಿದ್ದಾರೆ.




ಚುನಾವಣೆ ಫಲಿತಾಂಶಕ್ಕಾಗಿ ಕ್ಲಿಕ್ಕಿಸಿ


http://elections.webdunia.com/karnataka-loksabha-election-results-2014.htm


http://elections.webdunia.com/Live-Lok-Sabha-Election-Results-2014-map.htm


 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

Show comments