Webdunia - Bharat's app for daily news and videos

Install App

ಜೋಷಿ, ಗದ್ದಿಗೌಡರ್ ಹ್ಯಾಟ್ರಿಕ್, ಶ್ರೀರಾಮುಲು, ಖರ್ಗೆಗೆ ಗೆಲುವು

Webdunia
ಶುಕ್ರವಾರ, 16 ಮೇ 2014 (12:15 IST)
ಧಾರವಾಡದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಷಿ ಜಯ ಕಾಂಗ್ರೆಸ್ ವಿನಯ್ ಕುಲಕರ್ಣಿ ವಿರುದ್ಧ ಜಯಗಳಿಸಿದ್ದಾರೆ. ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀರಾಮುಲು 60,000ಕ್ಕೂ ಅಧಿಕ ಮತಗಳಿಂದ ಸಮೀಪದ ಸ್ಪರ್ಧಿ ಕಾಂಗ್ರೆಸ್ ಎಸ್.ವೈ. ಹನುಮಂತಪ್ಪ ವಿರುದ್ಧ ಜಯಗಳಿಸಿದ್ದಾರೆ.  






ಬಾಗಲಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಗದ್ದಿಗೌಡರ್  ಗೆಲುವಿನ ನಗೆ ಬೀರಿದ್ದಾರೆ.  ಗುಲ್ಬರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಜಯಗಳಿಸಿದ್ದಾರೆ.  




ಬಿಜೆಪಿಯಿಂದ 10 ಮಂದಿ ಅಭ್ಯರ್ಥಿಗಳು ಜಯಗಳಿಸಿದ್ದರೆ, ಇದುವರೆಗಿನ ಫಲಿತಾಂಶದಲ್ಲಿ ಕಾಂಗ್ರೆಸ್‌ನಿಂದ ಗೆದ್ದವರು ಮಲ್ಲಿಕಾರ್ಜುನ  ಖರ್ಗೆ ಮಾತ್ರ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments