Webdunia - Bharat's app for daily news and videos

Install App

ಎತ್ತಿನಹೊಳೆಯ ಆಸೆ ತೋರಿಸಿದ ವೀರಪ್ಪ ಮೊಯ್ಲಿಗೆ ಗೆಲುವು

Webdunia
ಶುಕ್ರವಾರ, 16 ಮೇ 2014 (16:06 IST)
ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಅಭ್ಯರ್ಥಿ  ವೀರಪ್ಪ ಮೊಯ್ಲಿ ಮತ್ತು ಬಿಜೆಪಿಯ ಬಿಎನ್ ಬಚ್ಚೇಗೌಡ ವಿರುದ್ಧ ಗೆಲ್ಲಲು ಹರಸಾಹಸ ಪಟ್ಟಿದ್ದಾರೆ.  'ಎತ್ತಿನಹೊಳೆ' ಯೋಜನೆಯನ್ನು ಜಾರಿಗೆ ತರುವ ಆಮಿಷ ಒಡ್ಡಿದ್ದ ವೀರಪ್ಪ ಮೊಯ್ಲಿ ತಮ್ಮ ಪ್ರಯತ್ನದಲ್ಲಿ ಯಶಸ್ಸು ಗಳಿಸಿದ್ದಾರೆ.

 ಗೆಲ್ಲುವ ಹುಮ್ಮಸ್ಸಿನಿಂದ ಕಣಕ್ಕಿಳಿದಿದ್ದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ  ಮುಖಭಂಗ ಅನುಭವಿಸಿದ್ದಾರೆ. ಅತ್ತೂ ಕರೆದು ಮತದಾರರ ಸಹಾನುಭೂತಿಗೆ ಪ್ರಯತ್ನಿಸಿದ್ದ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಿಗೆ ವಿಧಾನಸಭೆಯೇ ಗಟ್ಟಿಯಾಗಿ ಉಳಿದಿದೆ.

ವೀರಪ್ಪ ಮೊಯ್ಲಿ ಎತ್ತಿನಹೊಳೆಯ ಆಸೆ ತೋರಿಸುವ ಮೂಲಕ ಮತದಾರರ ಮನವನ್ನು ಒಲಿಸಿಕೊಂಡು ಮತ ಗಿಟ್ಟಿಸಿದ್ದಾರೆ. ಆದರೆ ಎತ್ತಿನಹೊಳೆ ಯೋಜನೆ ಕಾರ್ಯಸಾಧ್ಯವಾಗುತ್ತದೆಯೇ ಎನ್ನುವುದು ಯಕ್ಷಪ್ರಶ್ನೆಯಾಗಿ ಉಳಿದಿದೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments