Webdunia - Bharat's app for daily news and videos

Install App

ಎತ್ತಿನಹೊಳೆಯ ಆಸೆ ತೋರಿಸಿದ ವೀರಪ್ಪ ಮೊಯ್ಲಿಗೆ ಗೆಲುವು

Webdunia
ಶುಕ್ರವಾರ, 16 ಮೇ 2014 (16:06 IST)
ಚಿಕ್ಕಬಳ್ಳಾಪುರದಲ್ಲಿ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಅಭ್ಯರ್ಥಿ  ವೀರಪ್ಪ ಮೊಯ್ಲಿ ಮತ್ತು ಬಿಜೆಪಿಯ ಬಿಎನ್ ಬಚ್ಚೇಗೌಡ ವಿರುದ್ಧ ಗೆಲ್ಲಲು ಹರಸಾಹಸ ಪಟ್ಟಿದ್ದಾರೆ.  'ಎತ್ತಿನಹೊಳೆ' ಯೋಜನೆಯನ್ನು ಜಾರಿಗೆ ತರುವ ಆಮಿಷ ಒಡ್ಡಿದ್ದ ವೀರಪ್ಪ ಮೊಯ್ಲಿ ತಮ್ಮ ಪ್ರಯತ್ನದಲ್ಲಿ ಯಶಸ್ಸು ಗಳಿಸಿದ್ದಾರೆ.

 ಗೆಲ್ಲುವ ಹುಮ್ಮಸ್ಸಿನಿಂದ ಕಣಕ್ಕಿಳಿದಿದ್ದ ಮತ್ತೊಬ್ಬ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ  ಮುಖಭಂಗ ಅನುಭವಿಸಿದ್ದಾರೆ. ಅತ್ತೂ ಕರೆದು ಮತದಾರರ ಸಹಾನುಭೂತಿಗೆ ಪ್ರಯತ್ನಿಸಿದ್ದ ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರಿಗೆ ವಿಧಾನಸಭೆಯೇ ಗಟ್ಟಿಯಾಗಿ ಉಳಿದಿದೆ.

ವೀರಪ್ಪ ಮೊಯ್ಲಿ ಎತ್ತಿನಹೊಳೆಯ ಆಸೆ ತೋರಿಸುವ ಮೂಲಕ ಮತದಾರರ ಮನವನ್ನು ಒಲಿಸಿಕೊಂಡು ಮತ ಗಿಟ್ಟಿಸಿದ್ದಾರೆ. ಆದರೆ ಎತ್ತಿನಹೊಳೆ ಯೋಜನೆ ಕಾರ್ಯಸಾಧ್ಯವಾಗುತ್ತದೆಯೇ ಎನ್ನುವುದು ಯಕ್ಷಪ್ರಶ್ನೆಯಾಗಿ ಉಳಿದಿದೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಮಿತ್ ಶಾ ಜೊತೆ ಮುಖ್ಯಮಂತ್ರಿಗಳ ಸಭೆಯಲ್ಲಿ ಡಿಕೆಶಿ, ದಳಪತಿ ವಿಜಯ್ ಫುಲ್ ಗುಸು ಗುಸು ಮಾತುಕತೆ Video

ಈ ವ್ಯಕ್ತಿಯ ಮೂತ್ರಕೋಶದಲ್ಲಿದ್ದ ಕಲ್ಲಿನ ಗಾತ್ರ ನೋಡಿ ವೈದ್ಯರೇ ಶಾಕ್: ಹೀಗೂ ಇರುತ್ತಾ ಎಂದು ಬೆರಗಾಗುತ್ತೀರಿ Video

ಪಿಎಂ ಕೇರ್ ಫಂಡ್ ಶಾಲೆಗಳಿಗೆ ಬಳಸಿ ಎಂದ ಅಭಿಜಿತ್ ದಿಪ್ಕೆ: ನಿಮ್ಮ ಹುಡುಗನಿಗೆ ಸ್ವಲ್ಪ ಬುದ್ಧಿ ಹೇಳಿ ಎಂದು ಕೇಜ್ರಿವಾಲ್ ಗೆ ಹೇಳಿದ ಬಿಜೆಪಿ

ಸುರಕ್ಷತೆಗಾಗಿ ಸೇನೆ ರಸ್ತೆ ಬಂದ್ ಮಾಡಿದ್ರೆ ನಾನು ಜೆನ್ ಜಿ, ಇದನ್ನೆಲ್ಲಾ ಸಹಿಸಲ್ಲ ಎಂದು ರದ್ದಾಂತ ಮಾಡಿದ ಯುವತಿ video

Show comments