ಚುನಾವಣೆಯಲ್ಲಿ ಮಂಡ್ಯ ಬಗ್ಗೆ ಸಿಎಂಗೆ ಆತಂಕ?

Webdunia
ಸೋಮವಾರ, 8 ಏಪ್ರಿಲ್ 2019 (17:13 IST)
ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ದಿನಕ್ಕೊಂದು ಕದನ ಕುತೂಹಲಕ್ಕೆ ಸಾಕ್ಷಿಯಾಗುತ್ತಿರುವ ಮಂಡ್ಯ ಕ್ಷೇತ್ರದ ಬಗ್ಗೆ ಸಿಎಂಗೆ ಆತಂಕ ಕಾಡುತ್ತಿದೆಯಾ?

ಮಂಡ್ಯದ ಬಗ್ಗೆ ಸಿಎಂಗೆ ಯಾವ ಹಾಗೂ ಏನೂ ಆತಂಕ ಇಲ್ಲ. ಎಂಟು ಜನರು ಶಾಸಕರು ಇರೋದ್ರಿಂದ ಅವರಿಗೇನೂ ಆತಂಕ ಇಲ್ಲ. ಹೀಗಂತ ಸಿಎಂ ಪುತ್ರ ಹಾಗೂ ಮಂಡ್ಯದಲ್ಲಿನ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರೋ ಹಲ್ಲೆ ಕುರಿತು ಕಂಪ್ಲೇಟ್ ಆಗಿರೋ ಬಗ್ಗೆ ಮಾಹಿತಿ ಇಲ್ಲ ಎಂದರು.

ಇನ್ನು KRS ಸಿಎಂ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಿಲ್ಲೆಯ ಎಂಟು ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ. ಬಹುಶಃ ನಾಳೆಯಿಂದ ಮಂಡ್ಯದಲ್ಲಿ ಪ್ರಚಾರ ನಡೆಸೋ ಸಾಧ್ಯತೆ ಇದೆ. ಬೇರೆ ಕಡೆನೂ ಪ್ರಚಾರ ಮಾಡೋದು ಇದೆ ಅಲ್ಲಿ ಮುಗಿಸಿ ಇಲ್ಲಿಗೆ ಬರ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಓಲೈಕೆ ರಾಜಕೀಯಕ್ಕೆ ಜನರಿಂದ ತಕ್ಕ ಉತ್ತರ: ವಿಜಯೇಂದ್ರ

ಸರಕಾರದ ಮತೀಯ ಓಲೈಕೆ ರಾಜಕಾರಣ: ಸಿ.ಟಿ.ರವಿ

ಕರ್ನಾಟಕದಲ್ಲೂ ಶುರುವಾಗಲಿದೆ ಮತದಾರರ ಪಟ್ಟಿ ಪರಿಷ್ಕರಣೆ: ಯಾವಾಗ ಇಲ್ಲಿದೆ ಡೀಟೈಲ್ಸ್

ರಾಹುಲ್ ಗಾಂಧಿ ಆಪ್ತರಾಗಿದ್ದರೂ ಕೆಸಿ ವೇಣುಗೋಪಾಲ್ ಗೆ ಸಿಎಂ ಸ್ಥಾನ ಸಿಗದಿದ್ದಕ್ಕೆ ಇದೇ ಕಾರಣ

ಹಿಜಾಬ್, ಜನಿವಾರ ಓಕೆ, ಕೇಸರಿ ಶಾಲು, ಪೇಟಕ್ಕೆ ಅವಕಾಶ ಕೊಡಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments