Webdunia - Bharat's app for daily news and videos

Install App

ಚುನಾವಣೆಯಲ್ಲಿ ಮಂಡ್ಯ ಬಗ್ಗೆ ಸಿಎಂಗೆ ಆತಂಕ?

Webdunia
ಸೋಮವಾರ, 8 ಏಪ್ರಿಲ್ 2019 (17:13 IST)
ಚುನಾವಣೆಗೆ ದಿನಗಣನೆ ಆರಂಭಗೊಂಡಿರುವಂತೆ ದಿನಕ್ಕೊಂದು ಕದನ ಕುತೂಹಲಕ್ಕೆ ಸಾಕ್ಷಿಯಾಗುತ್ತಿರುವ ಮಂಡ್ಯ ಕ್ಷೇತ್ರದ ಬಗ್ಗೆ ಸಿಎಂಗೆ ಆತಂಕ ಕಾಡುತ್ತಿದೆಯಾ?

ಮಂಡ್ಯದ ಬಗ್ಗೆ ಸಿಎಂಗೆ ಯಾವ ಹಾಗೂ ಏನೂ ಆತಂಕ ಇಲ್ಲ. ಎಂಟು ಜನರು ಶಾಸಕರು ಇರೋದ್ರಿಂದ ಅವರಿಗೇನೂ ಆತಂಕ ಇಲ್ಲ. ಹೀಗಂತ ಸಿಎಂ ಪುತ್ರ ಹಾಗೂ ಮಂಡ್ಯದಲ್ಲಿನ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಹೇಳಿದ್ದಾರೆ.

ಜೆಡಿಎಸ್ ಕಾರ್ಯಕರ್ತರ ಮೇಲೆ ನಡೆದಿರೋ ಹಲ್ಲೆ ಕುರಿತು ಕಂಪ್ಲೇಟ್ ಆಗಿರೋ ಬಗ್ಗೆ ಮಾಹಿತಿ ಇಲ್ಲ ಎಂದರು.

ಇನ್ನು KRS ಸಿಎಂ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜಿಲ್ಲೆಯ ಎಂಟು ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ. ಬಹುಶಃ ನಾಳೆಯಿಂದ ಮಂಡ್ಯದಲ್ಲಿ ಪ್ರಚಾರ ನಡೆಸೋ ಸಾಧ್ಯತೆ ಇದೆ. ಬೇರೆ ಕಡೆನೂ ಪ್ರಚಾರ ಮಾಡೋದು ಇದೆ ಅಲ್ಲಿ ಮುಗಿಸಿ ಇಲ್ಲಿಗೆ ಬರ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments