Webdunia - Bharat's app for daily news and videos

Install App

ಬಿಜೆಪಿ ಚುನಾವಣಾ ಪ್ರಚಾರಕ್ಕೆ ಅಡ್ಡಿ?

Webdunia
ಸೋಮವಾರ, 8 ಏಪ್ರಿಲ್ 2019 (17:07 IST)
ಬಿಜೆಪಿ ಚುನಾವಣಾ ಪ್ರಚಾರಕ್ಕೆ ಅಡ್ಡಿ ಪಡಿಸಿದ ಘಟನೆ ನಡೆದಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಮಾತನಾಡಿದ್ದಕ್ಕೆ ಕೆಂಡಾಮಂಡಲವಾದ ಕಾರ್ಯಕರ್ತರೊಬ್ಬರು ಅಡ್ಡಿಪಡಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಈ ಘಟನೆ ನಡೆದಿದೆ. ದೇವೇಗೌಡರ ವಿರುದ್ಧ ಮಾತನಾಡಿದ್ರೆ ಗ್ರಾಮದಿಂದ ಹೊರ ಹೋಗಲ್ಲವೆಂದು ಧಮ್ಕಿ ಹಾಕಲಾಗಿದೆ.

ಪ್ರಚಾರ ಮಾಡದಂತೆ ಗ್ರಾಮದಿಂದ ಹೊರಹೋಗಲು ತಾಕೀತು ಮಾಡಲಾಗಿದೆ. ಬಸವರಾಜ್ ನಾಲ್ಕು ಭಾರಿ ಗೆದ್ದು ಏನ್ ಕಿಸಿದಿದ್ದಾನೆಂದು ನಿಂದನೆ ಮಾಡಲಾಗಿದೆ.

ಬಿಜೆಪಿ ಅಭ್ಯರ್ಥಿ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ. ದೇವೇಗೌಡ ಪ್ರಧಾನಿಯಾಗಿದ್ದಾಗ ಕೈಗೊಂಡ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಿಪಡಿಸಿದ್ದಾರೆ ಗ್ರಾಮಸ್ಥರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments