Webdunia - Bharat's app for daily news and videos

Install App

ಬಿಜೆಪಿ ಚುನಾವಣಾ ಪ್ರಚಾರಕ್ಕೆ ಅಡ್ಡಿ?

Webdunia
ಸೋಮವಾರ, 8 ಏಪ್ರಿಲ್ 2019 (17:07 IST)
ಬಿಜೆಪಿ ಚುನಾವಣಾ ಪ್ರಚಾರಕ್ಕೆ ಅಡ್ಡಿ ಪಡಿಸಿದ ಘಟನೆ ನಡೆದಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ವಿರುದ್ಧ ಮಾತನಾಡಿದ್ದಕ್ಕೆ ಕೆಂಡಾಮಂಡಲವಾದ ಕಾರ್ಯಕರ್ತರೊಬ್ಬರು ಅಡ್ಡಿಪಡಿಸಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲೂಕಿನ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಈ ಘಟನೆ ನಡೆದಿದೆ. ದೇವೇಗೌಡರ ವಿರುದ್ಧ ಮಾತನಾಡಿದ್ರೆ ಗ್ರಾಮದಿಂದ ಹೊರ ಹೋಗಲ್ಲವೆಂದು ಧಮ್ಕಿ ಹಾಕಲಾಗಿದೆ.

ಪ್ರಚಾರ ಮಾಡದಂತೆ ಗ್ರಾಮದಿಂದ ಹೊರಹೋಗಲು ತಾಕೀತು ಮಾಡಲಾಗಿದೆ. ಬಸವರಾಜ್ ನಾಲ್ಕು ಭಾರಿ ಗೆದ್ದು ಏನ್ ಕಿಸಿದಿದ್ದಾನೆಂದು ನಿಂದನೆ ಮಾಡಲಾಗಿದೆ.

ಬಿಜೆಪಿ ಅಭ್ಯರ್ಥಿ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ. ದೇವೇಗೌಡ ಪ್ರಧಾನಿಯಾಗಿದ್ದಾಗ ಕೈಗೊಂಡ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಿಪಡಿಸಿದ್ದಾರೆ ಗ್ರಾಮಸ್ಥರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆತ್ಮಹತ್ಯೆ ಮಾಡಲು ಹೊರಟಿದ್ದ ಮಗನನ್ನು ಹಿಡಿಯಲು ಹೋಗಿ ತಂದೆ, ತಾಯಿಯೂ ಬೆಟ್ಟದಿಂದ ಬಿದ್ದು ಸಾವು: ಧಾರುಣ ಘಟನೆ Video ವೈರಲ್

ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗೆ ಕರ್ನಾಟಕ ಸರ್ಕಾರದ ಹೊಸ ಹೆಜ್ಜೆ: 500 ಸರ್ಕಾರಿ ಶಾಲೆಗಳಿಗೆ ಅಭಿವೃದ್ಧಿ ಭಾಗ್ಯ

ಬಿಜೆಪಿ, ಜೆಡಿಎಸ್‌ ಹೋರಾಟದ ನಡುವೆಯೇ ನಾಗೇಂದ್ರಕ್ಕೆ ಮತ್ತೊಂದು ಖಾತೆ ಹಂಚಿದ ಮುಖ್ಯಮಂತ್ರಿ ಡಿಕೆಶಿ

ಸಚಿವ ನಾಗೇಂದ್ರ ರಾಜೀನಾಮೆಗೆ ವಿಪಕ್ಷಗಳ ಬಿಗಿಪಟ್ಟು: ವಿಧಾನಸಭೆಯ ಐದನೇ ದಿನದ ಕಲಾಪ ಬಲಿ

ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಬಂದ ಮೇಲೆ ಬದಲಾವಣೆ ಶುರುವಾಗಿದೆ: ಅಮಿತ್ ಶಾ

ಮುಂದಿನ ಸುದ್ದಿ
Show comments