Webdunia - Bharat's app for daily news and videos

Install App

ಅಪ್ಪ-ಮಕ್ಕಳಿಗೆ ಸುಳ್ಳು ಹೇಳುವುದೇ ಕೆಲಸ ಎಂದ BSY

Webdunia
ಮಂಗಳವಾರ, 16 ಏಪ್ರಿಲ್ 2019 (18:34 IST)
ಈ ಬಾರಿ ಮತ್ತು ಮುಂದಿನ ಬಾರಿನೂ ಮೋದಿ ಅವರು ಪ್ರಧಾನಿಯಾಗಲಿದ್ದಾರೆ. ಕುಮಾರಸ್ವಾಮಿ ನೆತೃತ್ವದ ಸರಕಾರ, ವರ್ಗಾವಣೆ ದಂಧೆ, ಲೂಟಿ ಹೊಡೆಯುವುದರಲ್ಲಿ ದಂಧೆ ಮಾಡುತ್ತಿದ್ದಾರೆ. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ಆರೋಪಿಸಿದ್ದಾರೆ.
ಬಿಜೆಪಿ ಸಮಾವೇಶದಲ್ಲಿ ಯಡಿಯೂರಪ್ಪ ಮಾತನಾಡಿದ್ದು, ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.  

ಉತ್ತರ ಕನ್ನಡ ಲೋಕಸಭಾ ಅಭ್ಯರ್ಥಿ ಅನಂತಕುಮಾರ ಹೆಗಡೆ ಪರವಾಗಿ ಸಮಾವೇಶಕ್ಕೆ ಬಂದ ಯಡಿಯೂರಪ್ಪ ಮಾತನಾಡಿ,
ಕುಮಾರಸ್ವಾಮಿ ಭ್ರಷ್ಟಾಚಾರ ಮುಖ್ಯಮಂತ್ರಿಯಾಗಿದ್ದಾರೆ. ತಘುಲಕ್ ದರ್ಬಾರ ನ ಮುಖ್ಯಮಂತ್ರಿಯಾಗಿದ್ದಾರೆ.

ಈ ಬಾರಿ ಬಿಜೆಪಿ 22 ಕ್ಷೆತ್ರಗಳನ್ನು ಗೆಲ್ಲುತ್ತೆ ಎಂದರು. ಈ ಭ್ರಷ್ಟ ಸರಕಾರವನ್ನ ಕಿತ್ತೊಗೆಯಬೇಕು. ಮಂಡ್ಯದಲ್ಲಿ ಸುಮಲತಾ ಗೆಲ್ಲುವುದು ನಿಶ್ಚಿತ ಅಂತ ಯಡಿಯೂರಪ್ಪ ಹೇಳಿದ್ರು.

ಅಪ್ಪ ಮಕ್ಕಳು, ಸೊಸೆಯಂದಿರು, ಇಗ ರಾಜ್ಯಕ್ಕೆ ದೇವೇಗೌಡರ ಮೊಮ್ಮಕ್ಕಳ ಕಾಟ ಹೆಚ್ಚಾಗಿದೆ. ಅಪ್ಪ- ಮಕ್ಕಳಿಗೆ ಸುಳ್ಳು ಹೇಳುವುದೇ ಕಾಯಕವಾಗಿದೆ ಎಂದು ಟೀಕಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments