Webdunia - Bharat's app for daily news and videos

Install App

ಮುಸ್ಲಿಮರಿಗೆ ಬಿಜೆಪಿ ಪಕ್ಷದ ಟಿಕೆಟ್ ಕೊಡೊಲ್ಲ: ಕೆ.ಎಸ್,ಈಶ್ವರಪ್ಪ

Webdunia
ಬುಧವಾರ, 3 ಏಪ್ರಿಲ್ 2019 (15:06 IST)
ಮುಸ್ಲಿಮರಿಗೆ ಬಿಜೆಪಿ ಪಕ್ಷದಲ್ಲಿ ನಂಬಿಕೆಯಿಲ್ಲವಾದ್ದರಿಂದ ಅವರಿಗೆ ಪಕ್ಷದ ಟಿಕೆಟ್ ಕೊಡುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಾವು ಕರ್ನಾಟಕದಲ್ಲಿ ಮುಸ್ಲಿಮರಿಗೆ ಯಾವತ್ತೂ ಟಿಕೆಟ್ ಕೊಡುವುದಿಲ್ಲ.ಯಾಕೆಂದರೆ ಅವರಿಗೆ ನಮ್ಮ ಪಕ್ಷದ ಮೇಲೆ ನಂಬಿಕೆಯಿಲ್ಲ. ಒಂದು ವೇಳೆ ನಂಬುವುದಾದರೇ ನಮಗೆ ಮತ ಹಾಕುವುದಾದರೇ ಅಥವಾ ನೀವು ನಮಗೆ ಅರ್ಥ ಮಾಡಿಕೊಳ್ಳುವುದಾದರೇ ಆವಾಗ ಪಕ್ಷದ ಟಿಕೆಟ್ ನೀಡುವ ಬಗ್ಗೆ ನೋಡೋಣ ಎಂದು ವಾಗ್ದಾಳಿ ನಡೆಸಿದ್ದಾರೆ.
 
ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಮುಸ್ಲಿಂ ಸಮುದಾಯವನ್ನು ಓಟ್ ಬ್ಯಾಂಕ್‌ನಂತೆ ಬಳಸಿಕೊಂಡಿದೆ ಎಂದು ಆರೋಪಿಸಿದರು.
 
ಕುರುಬ ಸಮುದಾಯದ ಹಿರಿಯ ನಾಯಕರಾದ ಈಶ್ವರಪ್ಪ ಮಾತನಾಡಿ, ನಾನು ಮುಸ್ಲಿಮರು ಸೇರಿದಂತೆ ಯಾವುದೇ ಸಮುದಾಯದ ದ್ವೇಷಿಯಲ್ಲ ಎಂದು ಸ್ಪಷ್ಟಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

G Parameshwar: ಇಡಿ ದಾಳಿಯಾದ ಬೆನ್ನಲ್ಲೇ ಪರಮೇಶ್ವರ್ ಬೆನ್ನಿಗೆ ನಿಂತ ಸಚಿವರು

Arecanut price today: ಅಡಿಕೆ ಬೆಳೆಗಾರರಿಗೆ ಇಂದು ಬಂಪರ್ ಸುದ್ದಿ, ಇಂದಿನ ದರ ಎಷ್ಟಾಗಿದೆ ನೋಡಿ

ದಲಿತ ನಾಯಕ ಡಾ ಜಿ ಪರಮೇಶ್ವರ್ ಒಡೆತನದಲ್ಲಿದೆ ಭಾರೀ ಆದಾಯ ತರುವ ಶಿಕ್ಷಣ ಸಂಸ್ಥೆಗಳು

Gold Price today: ಚಿನ್ನದ ದರ ಇಂದು ಮತ್ತೆ ಭಾರೀ ಏರಿಕೆ

Murshidabad ನಲ್ಲಿ ಹಿಂದೂಗಳ ಮೇಲೆ ದಾಳಿಯಾಗುತ್ತಿದ್ದರೆ ಮೂಕರಂತೆ ನಿಂತಿದ್ದ ಪೊಲೀಸರು

ಮುಂದಿನ ಸುದ್ದಿ
Show comments