Webdunia - Bharat's app for daily news and videos

Install App

ಕೇಂದ್ರದಲ್ಲಿ ಅತಂತ್ರ ಸರಕಾರ: ಭವಿಷ್ಯ ನುಡಿದೋರಾರು?

Webdunia
ಮಂಗಳವಾರ, 9 ಏಪ್ರಿಲ್ 2019 (19:10 IST)
ಎಲ್ಲದನ್ನು ನಾನೇ ಮಾಡಿದ್ದು ಎಂದು ಹೇಳುವ ಕೆಟ್ಟ ದುರುದ್ದೇಶವನ್ನು ಪ್ರಧಾನಿ ನರೇಂದ್ರ ಮೋದಿ ಇಟ್ಟುಕೊಂಡಿದ್ದಾರೆ.  ಚುನಾವಣೆಯ ಈ ಬಾರಿಯ ಸಮೀಕ್ಷೆಗಳನ್ನು ನೋಡಿದರೆ ಅತಂತ್ರ ಸ್ಥಿತಿ ಬರುತ್ತೆ ಎಂಬುದು ವ್ಯಕ್ತವಾಗಿದೆ. ಹೀಗಂತ ಮಾಜಿ ಪ್ರಧಾನಿ ಹೇಳಿದ್ದಾರೆ.

ಕೃಷ್ಣ ಭೈರೇಗೌಡ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.  ಕೇಂದ್ರದಲ್ಲಿ ಐದು ವರ್ಷ ಮೋದಿ ಏನು ಮಾಡಿದ್ದಾರೆ ಎಂಬುದನ್ನ ವಿಮರ್ಶೆ ಮಾಡಬೇಕು. ಅವರು ಕೊಟ್ಟಂತಹ ಆಶ್ವಾಸನೆ ಏನು, ಅವು ಎಷ್ಟರ ಮಟ್ಟಿಗೆ ಈಡೇರಿವೆ ಎಂಬುದನ್ನು ತಿಳಿದುಕೊಳ್ಳಬೇಕು. ಕಳೆದ ಬಾರಿ 295 ಸ್ಥಾನಗಳನ್ನು‌ಬಿಜೆಪಿ ಪಡೆದಿತ್ತು.  ಈ ಬಾರಿ ಅಷ್ಟು ಸ್ಥಾನ ಬರಲ್ಲ ಎಂಬುದು ಗೊತ್ತಾಗಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಮೋದಿ ಎಲೆಕ್ಷನ್ ಗಾಗಿಯೇ  ಪುಲ್ವಾಮಾ ಘಟನೆಗೆ ಮತ್ತೊಂದು ಸ್ವರೂಪ ಕೊಟ್ರು.

ಐದು ವರ್ಷದಲ್ಲಿ ದೇಶದ ರಕ್ಷಣೆಗೆ ಬೇಕಾದ ಸಾಮಾಗ್ರಿಗಳನ್ನ ಜೋಡಿಸಿದ್ದೇನೆ. ರಷ್ಯಾ ಚೈನಾ ಗಿಂತ ‌ಮುಂದೆ ಹೋಗಿದ್ದೇನೆ. ಆಕಾಶದಲ್ಲಿ ಯುದ್ಧ ಮಾಡುತ್ತೇವೆ ಎಂಬ ಮಾತುಗಳನ್ನಾಡುತ್ತಾರೆ ಎಂದು ಟೀಕೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆನೆ ಜತೆ ಸೆಲ್ಪಿ ವಿಡಿಯೋ ವೈರಲ್, ಇನ್ಮುಂದೆ ಈ ಥರ ಮಾಡುವವರ ವಿರುದ್ಧ ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

ಪಾಕ್ ವಿರುದ್ಧ ಅದು ಸರಿಯಾದ ಪ್ರತೀಕಾರ: ಆಪರೇಷನ್ ಸಿಂಧೂರ್‌ನ್ನು ಶ್ಲಾಘಿಸಿದ ಜಪಾನಿನ ಕಾರ್ಯತಂತ್ರ ತಜ್ಞ

IPL 2025: ಅನುಚಿತ ವರ್ತನೆಗೆ ಡೆಲ್ಲಿ ವೇಗದ ಬೌಲರ್‌ ಮುಕೇಶ್‌ ಕುಮಾರ್‌ಗೆ ಬಿತ್ತು ದಂಡ

ಜಮ್ಮು ಕಾಶ್ಮೀರದ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments