Webdunia - Bharat's app for daily news and videos

Install App

ಈಶ್ವರ ಖಂಡ್ರೆ ಬೆಂಬಲಿಗರಿಂದ ವೋಟ್ ಗೆ ನೋಟ್ ಹಂಚಿಕೆ?

Webdunia
ಸೋಮವಾರ, 22 ಏಪ್ರಿಲ್ 2019 (17:52 IST)
ಗಡಿ ಜಿಲ್ಲೆಯಲ್ಲಿ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಮನೆ ಮನೆಗೆ ಹೋಗಿ ಕೆಪಿಸಿಸಿ ಕಾರ್ಯಾಧ್ಯಕ್ಷರ ಬೆಂಬಲಿಗರು ಬಹಿರಂಗವಾಗಿ ಹಣ ಹಂಚುತ್ತಿರುವ ದೃಶ್ಯ ವೈರಲ್ ಆಗಿದೆ.

ನಾಳೆ ಗಡಿ ಜಿಲ್ಲೆ ಬೀದರ್ ನಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಬೀದರ್ ಕುಣಿಯುತ್ತಿರುವ ಕುರಡು ಕಾಂಚಾಣ ಜನರ ಹುಬ್ಬೇರಿಸಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಬೆಂಬಲಿಗರಿಂದ ಹಣ ಹಂಚಿಕೆ ಮಾಡಲಾಗುತ್ತಿದೆ. ಈಶ್ವರ ಖಂಡ್ರೆ ಅವರ ತವರು ಕ್ಷೇತ್ರ ಭಾಲ್ಕಿಯ ಮೇಕರ್ ನಲ್ಲಿ ಹಣ ಹಂಚಿಕೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಹಾಡ ಹಗಲೇ ಮನೆ ಮನೆ ತೆರಳಿ ಹಣ ಹಂಚುತ್ತಿರುವ ಕಾರ್ಯಕರ್ತರು, ಕಾಂಗ್ರೆಸ್ ಪರ ಮತಯಾಚನೆ ಮಾಡುತ್ತಿದ್ದಾರೆ. ಪ್ರತಿ ಓಟಿಗೆ 200 ರಿಂದ  300 ರೂಪಾಯಿ ಗರಿ ಗರಿ ನೋಟು ಹಂಚುತ್ತಿರುವ ಕೈ ಕಾರ್ಯಕರ್ತರು ಹಣ ಹಂಚೋದ್ರಲ್ಲಿ ಬ್ಯುಸಿಯಾಗಿದ್ದಾರೆ.

ಇನ್ನು ಇಷ್ಟೆಲ್ಲ ನಡೆಯುತ್ತಿದ್ದರೂ ಜಿಲ್ಲಾ ಚುನಾವಣಾ ಆಯೋಗ ಸುಮ್ಮನೆ ಕುಳಿತಿರೋದು ಏಕೆ ಎಂದು ಕೆಲವು ಜನರು ಪ್ರಶ್ನೆ ಮಾಡುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments