Webdunia - Bharat's app for daily news and videos

Install App

ಸುಮಲತಾ ಪಿಹೆಚ್‌ಡಿ ಮಾಡಿರೋರು ಆಡದಂಥ ಮಾತು ಆಡ್ತಿದಾರಂತೆ!

Webdunia
ಮಂಗಳವಾರ, 16 ಏಪ್ರಿಲ್ 2019 (15:58 IST)
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ವಿರುದ್ದ ಪುಟ್ಟರಾಜು ವಾಗ್ದಾಳಿ ನಡೆಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಮುಸ್ಲಿಂ‌ ಮತಗಳಿಕೆಗಾಗಿ ಬಿಜೆಪಿ ಅಭ್ಯರ್ಥಿ ಅಲ್ಲ‌ ಅಂತಾರೆ ಅಂತ ಸಚಿವ   ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದಾರೆ.

ಆದ್ರೆ ಹೋಟೆಲ್‌ನಲ್ಲಿ ಕುಳಿತು ಬಿಜೆಪಿ ನಾಯಕರ ಜೊತೆ ಸುಮಲತಾ ಮಾತುಕತೆ ನಡೆಸ್ತಾರೆ. ನರೇಂದ್ರ ಮೋದಿ ಸಂಪುಟದಲ್ಲಿ ಮಂತ್ರಿ ಮಾಡಿಸ್ಬೇಕು ಅಂತ ಹೇಳ್ತಾರೆ ಎಂದು ಟೀಕೆ ಮಾಡಿದ್ರು.

18 ನೇ ತಾರೀಖು ಕಳೆಯಲಿ, ವಿತ್ ವಿಡಿಯೋ ಕ್ಲಿಪ್ ಬಿಡುಗಡೆ ಮಾಡ್ತೀವಿ. ಆಹಾ...ಯಾವ ಪಿಹೆಚ್‌ಡಿ ಮಾಡಿರೋರು ಆಡದಂತ ಮಾತುಗಳನ್ನು ಸುಮಲತಾ ಆಡ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ದೇವೆಗೌಡರು ಕೈಕಟ್ಟಿ ನಿಲ್ಲುವಂತ‌ ಮಾತುಗಾರಿಕೆಯನ್ನ ಬೆಳೆಸಿಕೊಂಡಿದ್ದಾರೆ ಅಂತಾನೂ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments