Webdunia - Bharat's app for daily news and videos

Install App

ಸುಮಲತಾ ಪಿಹೆಚ್‌ಡಿ ಮಾಡಿರೋರು ಆಡದಂಥ ಮಾತು ಆಡ್ತಿದಾರಂತೆ!

Webdunia
ಮಂಗಳವಾರ, 16 ಏಪ್ರಿಲ್ 2019 (15:58 IST)
ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ವಿರುದ್ದ ಪುಟ್ಟರಾಜು ವಾಗ್ದಾಳಿ ನಡೆಸಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಮುಸ್ಲಿಂ‌ ಮತಗಳಿಕೆಗಾಗಿ ಬಿಜೆಪಿ ಅಭ್ಯರ್ಥಿ ಅಲ್ಲ‌ ಅಂತಾರೆ ಅಂತ ಸಚಿವ   ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದಾರೆ.

ಆದ್ರೆ ಹೋಟೆಲ್‌ನಲ್ಲಿ ಕುಳಿತು ಬಿಜೆಪಿ ನಾಯಕರ ಜೊತೆ ಸುಮಲತಾ ಮಾತುಕತೆ ನಡೆಸ್ತಾರೆ. ನರೇಂದ್ರ ಮೋದಿ ಸಂಪುಟದಲ್ಲಿ ಮಂತ್ರಿ ಮಾಡಿಸ್ಬೇಕು ಅಂತ ಹೇಳ್ತಾರೆ ಎಂದು ಟೀಕೆ ಮಾಡಿದ್ರು.

18 ನೇ ತಾರೀಖು ಕಳೆಯಲಿ, ವಿತ್ ವಿಡಿಯೋ ಕ್ಲಿಪ್ ಬಿಡುಗಡೆ ಮಾಡ್ತೀವಿ. ಆಹಾ...ಯಾವ ಪಿಹೆಚ್‌ಡಿ ಮಾಡಿರೋರು ಆಡದಂತ ಮಾತುಗಳನ್ನು ಸುಮಲತಾ ಆಡ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ದೇವೆಗೌಡರು ಕೈಕಟ್ಟಿ ನಿಲ್ಲುವಂತ‌ ಮಾತುಗಾರಿಕೆಯನ್ನ ಬೆಳೆಸಿಕೊಂಡಿದ್ದಾರೆ ಅಂತಾನೂ ಟಾಂಗ್ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಡಿಸಿಎಂ ಡಿಕೆ ಶಿವಕುಮಾರ್

ಕಾಂಗ್ರೆಸ್ಸಿನವರಿಗೆ ಕಾನೂನು ಕೈಗೆತ್ತಿಕೊಳ್ಳುವ ಅಧಿಕಾರ ಯಾರು ಕೊಟ್ಟರು: ಆರ್.ಅಶೋಕ್

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ: ಎಸ್‌ಬಿಐ ಮ್ಯಾನೇಜರ್ ವರ್ತನೆಗೆ ಡಿಕೆ ಶಿವಕುಮಾರ್ ಗರಂ

ಸಿಂಧೂರ ಸಿಡಿಮದ್ದಾಗಿ, ಪಾಕಿಸ್ತಾನದ ಮಂಡಿಯೂರಿಸಿದೆ: ಪ್ರಧಾನಿ ಮೋದಿ ಮಾತು

ಇಡಿ ದಾಳಿ ನಡೆಯುತ್ತಿರುವಾಗಲೇ ಸಿಎಂ ಅನ್ನು ಭೇಟಿಯಾದ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments