Webdunia - Bharat's app for daily news and videos

Install App

ಅಮಿತ್ ಷಾ ಪಾಠ ನನಗೆ ಬೇಕಾಗಿಲ್ಲ ಎಂದ ಖರ್ಗೆ

Webdunia
ಗುರುವಾರ, 4 ಏಪ್ರಿಲ್ 2019 (18:02 IST)
ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಟೆಂಪಲ್ ರನ್ ಮಾಡಿದ್ದಾರೆ.

ಕಲಬುರಗಿ ನಗರದ ಶರಣ ಬಸವೇಶ್ವರ ದೇವಸ್ಥಾನ, ಖಾಜಾ ಬಂದೇ ನವಾಜ್ ದರ್ಗಾಕ್ಕೆ ಭೇಟಿ ನೀಡಿದ್ದಾರೆ.  ನಾಮಪತ್ರ ಸಲ್ಲಿಕೆಗೂ ಹಿಂದಿನ ದಿನ ಟೆಂಪಲ್ ರನ್ ಮಾಡಿದ್ದಾರೆ.

ಅನೇಕ ಗುರುಹಿರಿಯರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯುತ್ತಿರುವ ಖರ್ಗೆಗೆ ಕೈ ಮುಖಂಡರು ಸಾಥ್ ನೀಡಿದ್ದಾರೆ.

ನಾನು ಚಿಕ್ಕವನಾಗಿದ್ದಾಗಿನಿಂದ ಶರಣಬಸವೇಶ್ವರ ದೇವಸ್ಥಾನಕ್ಕೆ ಬರುತ್ತಿದ್ದೆ. ಕಾಂಗ್ರೆಸ್ ನವರಿಗೆ ಈಗ ದೇವಸ್ಥಾನಗಳು ನೆನಪಾಗ್ತಿವೆ ಎಂಬ ಅಮಿತ್ ಷಾ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅಮಿತ್ ಷಾ ಸಲುವಾಗಿ ನಾನು ಹುಟ್ಟಿಲ್ಲ, ಅವರ ಪಾಠ ನನಗೆ ಬೇಕಾಗಿಲ್ಲ ಅಂತ ಶರಣಬಸವೇಶ್ವರ ದೇವಸ್ಥಾನದಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments