Webdunia - Bharat's app for daily news and videos

Install App

ನಾಮಪತ್ರ ಸಲ್ಲಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ

Webdunia
ಮಂಗಳವಾರ, 2 ಏಪ್ರಿಲ್ 2019 (17:05 IST)
ಬೃಹತ್ ಮೆರವಣಿಗೆ ಮೂಲಕ ತೆರಳಿ ಕೆಪಿಸಿಸಿ ಕಾರ್ಯಾಧ್ಯಕ್ಷ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಈಶ್ವರ್ ಖಂಡ್ರೆ ಬೃಹತ್ ರ್ಯಾಲಿ ಮೂಲಕ ತೆರಳಿ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ‌ಈಶ್ವರ್ ಖಂಡ್ರೆ ನಾಮಪತ್ರ ಸಲ್ಲಿಕೆ ಹಿನ್ನಲೆಯಲ್ಲಿ ಬೀದರ್ ನಗರದ ಬಸವೇಶ್ವರ ವೃತದಿಂದ  ಆರಂಭಗೊಂಡ ಮೆರವಣಿಗೆಯಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಾಜಶೇಖರ ಪಾಟೀಲ್, ರಹೀಂ ಖಾನ್, ಅಜಯ್ ಸಿಂಗ್, ಎಂಎಲ್ಸಿ ವಿಜಯ ಸಿಂಗ್, ಮಾಜಿ ಶಾಸಕ ಅಶೋಕ್ ಖೇಣಿ, ಹಲವಾರು ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಮುಖಂಡರು ಭಾಗಿಯಾದ್ರು.

ರ್ಯಾಲಿ ಬಳಿಕ ಚುನಾವಣಾಧಿಕಾರಿಗೆ ತಮ್ಮ‌ ನಾಮಪತ್ರ ಸಲ್ಲಿಸಿದ್ರು ಈಶ್ವರ್ ಖಂಡ್ರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments