Webdunia - Bharat's app for daily news and videos

Install App

ಯಶ್, ದರ್ಶನ್ ಗೆ ಟಾಂಗ್ ನೀಡಿದ MLC

Webdunia
ಭಾನುವಾರ, 14 ಏಪ್ರಿಲ್ 2019 (19:19 IST)
ಮಂಡ್ಯದಲ್ಲಿ ನಮಗೆ ಹಿನ್ನಡೆ ಯಾಗುವ ಪ್ರಶ್ನೆಯೇ ಇಲ್ಲ. ನಾನು ಒಂದು ನ್ಯೂಸ್ ಚಾನೆಲ್ ಎಪಿಸೋಡ್ ಬಗ್ಗೆ ಕೇಳಿದ ಪ್ರಶ್ನೆಗೆ ಸುಮಲತಾ ಮಂಡ್ಯ ಗೌಡ್ತಿ ಅಲ್ಲ ಎಂದಷ್ಟೇ ಹೇಳಿದ್ದೆ. ಅದನ್ನು ಎಡಿಟ್ ಮಾಡಲಾಗಿದೆ. ಅಂತ ವಿಧಾನ ಪರಿಷತ್ ಸದಸ್ಯ ಹೇಳಿದ್ದಾರೆ.

ಹಾಸನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿಕೆ ನೀಡಿದ್ದು, ನಿಖಿಲ್ ಕುಮಾರ್ ದೊಡ್ಡ ಬಹುಮತದಿಂದ ಗೆಲ್ಲುತ್ತಾರೆ. ಸುಮಲತಾ ಪಕ್ಷೇತರ ಅಭ್ಯರ್ಥಿ ಯಾಗಿರುವುದು ನಮಗೆ ಲಾಭ ಎಂದರು.

ಇನ್ನು ಜೆಡಿಎಸ್ ತಲಸ್ಪರ್ಶಿ ಪ್ರಚಾರ ಮಾಡುತ್ತಿದೆ. ಸಿನಿಮಾನೇ ಬೇರೆ, ರಾಜಕಾರಣವೇ ಬೇರೆ ಅಂತ ದರ್ಶನ್, ಯಶ್ ಪ್ರಚಾರದ ಬಗ್ಗೆ ಕೆಟಿಎಸ್ ಟಾಂಗ್ ನೀಡಿದ್ರು.

ನೋವು ನಲಿವುಗಳಿಗೆ ಯಾರು ಸ್ಪಂದಿಸುತ್ತಾರೋ ಅವರ ಪರ ಜನ ಇರುತ್ತಾರೆ ಅಂತ ಪರೋಕ್ಷವಾಗಿ ಜೋಡೆತ್ತುಗಳ ಪ್ರಚಾರ ಯಾವುದೇ ಪರಿಣಾಮ ಬೀರದು ಅಂತ ಹೇಳಿದ್ರು.

ಹಾಗಿದ್ದರೆ ಅಂಬರೀಷಣ್ಣ ಸೋಲುತ್ತಿರಲಿಲ್ಲ. ಹೀಗಾಗಿ ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬೆಂಬಲಿಸುವಂತೆ ಮನವಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments