Webdunia - Bharat's app for daily news and videos

Install App

ಯಶ್, ದರ್ಶನ್ ಗೆ ಟಾಂಗ್ ನೀಡಿದ MLC

Webdunia
ಭಾನುವಾರ, 14 ಏಪ್ರಿಲ್ 2019 (19:19 IST)
ಮಂಡ್ಯದಲ್ಲಿ ನಮಗೆ ಹಿನ್ನಡೆ ಯಾಗುವ ಪ್ರಶ್ನೆಯೇ ಇಲ್ಲ. ನಾನು ಒಂದು ನ್ಯೂಸ್ ಚಾನೆಲ್ ಎಪಿಸೋಡ್ ಬಗ್ಗೆ ಕೇಳಿದ ಪ್ರಶ್ನೆಗೆ ಸುಮಲತಾ ಮಂಡ್ಯ ಗೌಡ್ತಿ ಅಲ್ಲ ಎಂದಷ್ಟೇ ಹೇಳಿದ್ದೆ. ಅದನ್ನು ಎಡಿಟ್ ಮಾಡಲಾಗಿದೆ. ಅಂತ ವಿಧಾನ ಪರಿಷತ್ ಸದಸ್ಯ ಹೇಳಿದ್ದಾರೆ.

ಹಾಸನದಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿಕೆ ನೀಡಿದ್ದು, ನಿಖಿಲ್ ಕುಮಾರ್ ದೊಡ್ಡ ಬಹುಮತದಿಂದ ಗೆಲ್ಲುತ್ತಾರೆ. ಸುಮಲತಾ ಪಕ್ಷೇತರ ಅಭ್ಯರ್ಥಿ ಯಾಗಿರುವುದು ನಮಗೆ ಲಾಭ ಎಂದರು.

ಇನ್ನು ಜೆಡಿಎಸ್ ತಲಸ್ಪರ್ಶಿ ಪ್ರಚಾರ ಮಾಡುತ್ತಿದೆ. ಸಿನಿಮಾನೇ ಬೇರೆ, ರಾಜಕಾರಣವೇ ಬೇರೆ ಅಂತ ದರ್ಶನ್, ಯಶ್ ಪ್ರಚಾರದ ಬಗ್ಗೆ ಕೆಟಿಎಸ್ ಟಾಂಗ್ ನೀಡಿದ್ರು.

ನೋವು ನಲಿವುಗಳಿಗೆ ಯಾರು ಸ್ಪಂದಿಸುತ್ತಾರೋ ಅವರ ಪರ ಜನ ಇರುತ್ತಾರೆ ಅಂತ ಪರೋಕ್ಷವಾಗಿ ಜೋಡೆತ್ತುಗಳ ಪ್ರಚಾರ ಯಾವುದೇ ಪರಿಣಾಮ ಬೀರದು ಅಂತ ಹೇಳಿದ್ರು.

ಹಾಗಿದ್ದರೆ ಅಂಬರೀಷಣ್ಣ ಸೋಲುತ್ತಿರಲಿಲ್ಲ. ಹೀಗಾಗಿ ಮಂಡ್ಯದಲ್ಲಿ ನಿಖಿಲ್ ಕುಮಾರ್ ಗೆ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಬೆಂಬಲಿಸುವಂತೆ ಮನವಿ ಮಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಡ್ಡಿಲ್ಲ ಎಂದು ಪ್ರೀತಿಯ ಬೈಕ್ ಮಾರಿದ ಯುವಕ ನಂತರ ಮಾಡಿದ್ದೇನು ನೋಡಿ.. ನಿಜಕ್ಕೂ ಭಾವುಕರಾಗ್ತೀರಿ Video

ಛೀ ಇವರೆಲ್ಲಾ ಮನುಷ್ಯರಾ… ನೇಪಾಳ ಪ್ರವಾಹದಲ್ಲಿ ಸತ್ತು ಬಿದ್ದ ಮಹಿಳೆಯ ಚಿನ್ನ ಕಸಿಯಲು ಯುವಕರ ಸರ್ಕಸ್ ನೋಡಿ Video

ನೇಪಾಳ ಪ್ರವಾಹಕ್ಕೆ ಕಾರಣವಾದ ಹಿಮಬಂಡೆಗಳ ಸ್ಪೋಟದ ಭಯಾನಕ ದೃಶ್ಯ ಬಯಲು: Video

ಕುಮಾರಸ್ವಾಮಿಯವರನ್ನು ಕಾರಿನಲ್ಲಿ ನೋಡಿದ ಸ್ಕೂಟರ್ ಸವಾರ ಹೇಳಿದ್ದೇನು ನೋಡಿ: ವೈರಲ್ ಆಯ್ತು Video

ಹಾಲಿವುಡ್ ಸಿನಿಮಾವಲ್ಲ ಇದು ರಿಯಲ್…ನೇಪಾಳದಲ್ಲಿ ಇದ್ದಕ್ಕಿದ್ದಂತೆ ರಾಕ್ಷಸನಂತೆ ನುಗ್ಗಿಬಂದ ಅಲೆಗಳು Shocking video

ಮುಂದಿನ ಸುದ್ದಿ
Show comments