Webdunia - Bharat's app for daily news and videos

Install App

ಎಂಪಿ, ಎಂಎಲ್ಎ, ಪಂಚಾಯಿತಿ ಮೆಂಬರ್ ಎಲ್ಲಾ ನಾನೇ…!

Webdunia
ಮಂಗಳವಾರ, 9 ಏಪ್ರಿಲ್ 2019 (19:03 IST)
ನಿಮ್ಮ ಎಂಎಲ್ಎ ಯಾರೂ ಅನ್ನೋ ಅನುಮಾನ ಬೇಡ. ನಾನು ಗೆದ್ದು ಎಂಪಿಯಾದರೆ ನಿಮ್ಮ ರುಣ  ತೀರಿಸೋ ಪ್ರಯತ್ನ ಮಾಡ್ತೇನೆ. ಹೀಗಂತ ಕಾಂಗ್ರೆಸ್ ಶಾಸಕ ಹೇಳಿದ್ದಾರೆ.

ನಿಮ್ಮ ಎಂಪಿ, ಎಂಎಲ್ಎ, ಕಾರ್ಪೋರೇಟರ್, ಗ್ರಾಮ ಪಂಚಾಯತ್ ಮೆಂಬರ್ ಎಲ್ಲವೂ ನಾನೇ. ಹೀಗಂತ ಕೃಷ್ಣಭೈರೇಗೌಡ ಹೇಳಿಕೆ ನೀಡಿದ್ದಾರೆ.

ನನ್ನ ಅದೇ ಹಳೆ ಕಚೇರಿ, ಅದೇ ಕುರ್ಚಿ, ಅದೇ ಮೇಜು, ಅಲ್ಲೇ ನಾನು ಇರ್ತೇನೆ. ಯಾವುದೇ ಪಕ್ಷ ಬೇಧವಿಲ್ಲದೆ ಎಲ್ಲರೂ ಬಂದು ನನ್ನ ಕಾಣಬಹುದು. ನಾನೇ ನಿರಂತರವಾಗಿ ನಿಮ್ಮ ಎಂಎಲ್ಎ ಆಗಿರ್ತೇನೆ. ಯಾರೂ ಅನುಮಾನ ಇಟ್ಟುಕೊಳ್ಳೋದು ಬೇಡ. ಬ್ಯಾಟರಾಯನಪುರಕ್ಕೆ ನಾನೇ ಎಂಎಲ್ಎ ಆಗಿರ್ತೇನೆ ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments