Webdunia - Bharat's app for daily news and videos

Install App

ಹೊಡೆದಾಟದ ರಾಜಕೀಯಕ್ಕೆ ಬೆಲೆ ಕೊಡಲ್ಲ ಎಂದ ನಿಖಿಲ್

Webdunia
ಸೋಮವಾರ, 8 ಏಪ್ರಿಲ್ 2019 (17:01 IST)
ಚುನಾವಣೆ ಚುನಾವಣೆ ರೀತಿ ನಡೆಯಬೇಕು, ಅದನ್ನು ಬಿಟ್ಟು ಈ ರೀತಿ ನಡೆಯಬಾರದು. ಗಲಾಟೆಗಳು, ಬಡಿದಾಟಗಳು ಆಗಬಾರದು ಅಂತ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಮಂಡ್ಯದ ಕೆಎಂ ದೊಡ್ಡಿಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ನಿಜಕ್ಕೂ ನನಗೆ ಆಶ್ಚರ್ಯ ಆಗುತ್ತೆ, ಇಂತಾ ಘಟನೆಗಳು ನಡೆಯಬಾರದು. ಏ. 18 ರಂದು ಜನ ಸರಿಯಾದ ತೀರ್ಮಾನ ಕೈಗೊಳ್ಳಬೇಕು. ಜನಾಭಿಪ್ರಾಯವೇ ಕೊನೆಯ ತೀರ್ಪು ಎಂದರು.

ಗುರುದೇವರಹಳ್ಳಿ ಕಾರ್ತಿಕ್, ಪಾಪು, ಬಾಬು ಅನ್ನೋರಿಗೆ 12 ರಿಂದ 14 ಸ್ಟೀಚ್ ಬಿದ್ದಿದೆ. ಈ ರೀತಿಯ ಘಟನೆ ಮರುಕಳಿಸೋದು ಬೇಡ. ಅವರಿಗೂ ಒಂದು ಕುಟುಂಬ ಇದೆ,ನಿಮಗೂ ಒಂದು ಕುಟುಂಬ ಇದೆ. ಆಕ್ರೋಶ ಭರಿತವಾಗಿ ಯಾವುದೇ ಅನಾಹುತ ಆಗೋದು ಬೇಡ. ಎರಡು ಪಕ್ಷದವರಿಗೂ ಹೇಳ್ತೀನಿ ಈ ರೀತಿಯ ಒಡೆದಾಟದ ರಾಜಕಾರಣಕ್ಕೆ ನಾನು ಬೆಲೆ ಕೊಡಲ್ಲ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments