Webdunia - Bharat's app for daily news and videos

Install App

ಮಲ್ಪೆ ಬಂದರಿಗೆ ಶೋಭಾ ಕರಂದ್ಲಾಜೆ ಹೋಗಿದ್ಯಾಕೆ?

Webdunia
ಸೋಮವಾರ, 15 ಏಪ್ರಿಲ್ 2019 (14:37 IST)
ಸದಾ ಸುದ್ದಿಯಲ್ಲಿರುವ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ನಸುನಿಕ ಜಾವದಲ್ಲಿ ಮಲ್ಪೆ ಬಂದಿರಿನಲ್ಲಿ ಕಾಣಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣಾ ಪ್ರಯುಕ್ತ ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಲ್ಪೆ ಬಂದರಿಗೆ ಭೇಟಿ ನೀಡಿದ್ದಾರೆ.

ಶಾಸಕರಾದ ಕೆ. ರಘುಪತಿ ಭಟ್ ಹಾಗೂ ಲಾಲಾಜಿ ಮೆಂಡನ್  ಸಾಥ್ ನೀಡಿದ್ರು. ಮಲ್ಪೆ ಮೀನುಗಾರರ ಬಳಿ ಮತಯಾಚನೆ ನಡೆಸಲಾಯಿತು.  ಬೆಳಿಗ್ಗೆ 5:30 ಯಿಂದಲೇ ಸಭೆ ನಡೆಸಲಾಗಿದ್ದು, ಸುಮಾರು 200 ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಮೀನುಗಾರರು ಸೇರಿದ್ದರು.

ಪ್ರಚಾರಕ್ಕೆ ಉತ್ತಮ ರೀತಿಯಲ್ಲಿ ಸ್ಪಂದನೆ ಸಿಕ್ಕಿದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುವ ಸಲುವಾಗಿ ನಾವೆಲ್ಲರೂ ಬಿಜೆಪಿಯ ಪರವಾಗಿ ನಿಲ್ಲುತ್ತೇವೆ ಎಂದು ಮೀನುಗಾರರು ಒಕ್ಕೊರಲಿನಿಂದ ಹೇಳಿಕೊಂಡಿದ್ದಾರೆ. ಬಿಜೆಪಿ ಮುಖಂಡರು, ನಗರಸಭೆ ಸದಸ್ಯರು, ವಿವಿಧ ಸ್ಥಳೀಯ ಮೀನುಗಾರರ ಮುಖಂಡರು, ಕಾರ್ಯಕರ್ತರಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments