ಮಲ್ಪೆ ಬಂದರಿಗೆ ಶೋಭಾ ಕರಂದ್ಲಾಜೆ ಹೋಗಿದ್ಯಾಕೆ?

Webdunia
ಸೋಮವಾರ, 15 ಏಪ್ರಿಲ್ 2019 (14:37 IST)
ಸದಾ ಸುದ್ದಿಯಲ್ಲಿರುವ ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ನಸುನಿಕ ಜಾವದಲ್ಲಿ ಮಲ್ಪೆ ಬಂದಿರಿನಲ್ಲಿ ಕಾಣಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣಾ ಪ್ರಯುಕ್ತ ಉಡುಪಿ ಚಿಕ್ಕಮಗಳೂರು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮಲ್ಪೆ ಬಂದರಿಗೆ ಭೇಟಿ ನೀಡಿದ್ದಾರೆ.

ಶಾಸಕರಾದ ಕೆ. ರಘುಪತಿ ಭಟ್ ಹಾಗೂ ಲಾಲಾಜಿ ಮೆಂಡನ್  ಸಾಥ್ ನೀಡಿದ್ರು. ಮಲ್ಪೆ ಮೀನುಗಾರರ ಬಳಿ ಮತಯಾಚನೆ ನಡೆಸಲಾಯಿತು.  ಬೆಳಿಗ್ಗೆ 5:30 ಯಿಂದಲೇ ಸಭೆ ನಡೆಸಲಾಗಿದ್ದು, ಸುಮಾರು 200 ಕ್ಕೂ ಹೆಚ್ಚು ಕಾರ್ಯಕರ್ತರು ಮತ್ತು ಮೀನುಗಾರರು ಸೇರಿದ್ದರು.

ಪ್ರಚಾರಕ್ಕೆ ಉತ್ತಮ ರೀತಿಯಲ್ಲಿ ಸ್ಪಂದನೆ ಸಿಕ್ಕಿದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುವ ಸಲುವಾಗಿ ನಾವೆಲ್ಲರೂ ಬಿಜೆಪಿಯ ಪರವಾಗಿ ನಿಲ್ಲುತ್ತೇವೆ ಎಂದು ಮೀನುಗಾರರು ಒಕ್ಕೊರಲಿನಿಂದ ಹೇಳಿಕೊಂಡಿದ್ದಾರೆ. ಬಿಜೆಪಿ ಮುಖಂಡರು, ನಗರಸಭೆ ಸದಸ್ಯರು, ವಿವಿಧ ಸ್ಥಳೀಯ ಮೀನುಗಾರರ ಮುಖಂಡರು, ಕಾರ್ಯಕರ್ತರಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments