Webdunia - Bharat's app for daily news and videos

Install App

ಕೈ ಮುಖಂಡರಿಗೆ ಗೆಲುವಿನ ಪಾಠ ಮಾಡಿದ ಸಿದ್ದರಾಮಯ್ಯ

Webdunia
ಭಾನುವಾರ, 31 ಮಾರ್ಚ್ 2019 (11:55 IST)
ಎಲೆಕ್ಷನ್ ಕದನ ದಿನದಿನಕ್ಕೆ ಕಾವೇರಿತ್ತಿರುವಂತೆ ಕೈ ಪಾಳೆಯದ ಕಾರ್ಯಕರ್ತರಿಗೆ ಸಮನ್ವಯ ಸಮಿತಿ ಅಧ್ಯಕ್ಷ ಗೆಲುವಿನ ಪಾಠ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಸಭೆ ನಡೆಯಿತು.
ಜೆಡಿಎಸ್ ಸಚಿವ ಸಾ.ರಾ.ಮಹೇಶ್ ಇದ್ದರು.

ಮಂಡ್ಯ, ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ಕಾರ್ಯತಂತ್ರ ರೂಪಿಸಲಾಯಿತು. ಸಭೆಯಲ್ಲಿದ್ದವ್ರಿಗೆ ಗೆಲುವಿನ ಮ್ಯಾಥಮೆಟಿಕ್ಸ್ ಬೋಧಿಸಿದರು ಸಿದ್ದರಾಮಯ್ಯ.

ಎರಡು ಪಕ್ಷಗಳು ಒಟ್ಟಾಗಿ ಹೋದ್ರೆ 28 ಕ್ಷೇತ್ರಗಳಲ್ಲಿ  ಗೆಲುವು ಶತಸಿದ್ಧ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾವು ಶೇ. 38 ರಷ್ಟು ಮತ ಪಡೆದಿದ್ದವು. ಬಿಜೆಪಿ ಶೇ.37 ರಷ್ಟು ಮತ ಪಡೆದಿತ್ತು. ಜೆಡಿಎಸ್ ಗೆ ಶೇ. 19 ರಷ್ಟು ಮತ ಬಂದಿತ್ತು.
ನಾವು ಇಬ್ಬರೂ ಸೇರಿದರೆ ಶೇ. 57 ರಷ್ಟು ಮತ ಬರಲಿದೆ. ಆದ್ರೆ ಸೀಟು ಗೆದ್ದಿದ್ದು 120, ಆದ್ರೆ ಶೇ. 37 ರಷ್ಟು ಮತ ಪಡೆದಿದ್ದ ಬಿಜೆಪಿಯವರು 104 ಸ್ಥಾನ ಗೆದ್ದರು.

ಈ ಚುನಾವಣೆಯಲ್ಲಿ ಇಬ್ಬರೂ ಒಟ್ಟಾಗಿ ನಮ್ಮ ಮತಗಳನ್ನ ಜೆಡಿಎಸ್ ಗೆ, ಅವರ ಮತಗಳನ್ನು ನಮ್ಮ ಕಾಂಗ್ರೆಸ್ ಗೆ  ಹಾಕಿಸಿದ್ರೆ 28 ಕ್ಷೇತ್ರಗಳಲ್ಲಿ ನಮ್ಮ ಗೆಲುವು ಸುಲಭ ಅಂತ ಕಾರ್ಯಕರ್ತರಿಗೆ ಗೆಲುವಿನ ಪಾಠ ಮಾಡಿದ್ದಾರೆ ಸಿದ್ದರಾಮಯ್ಯ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments