ಬಿಜೆಪಿಯದ್ದು ಕ್ಷುಲ್ಲಕ ಚಾಳಿ ಎಂದು ಜರಿದ ಸಚಿವ

Webdunia
ಸೋಮವಾರ, 15 ಏಪ್ರಿಲ್ 2019 (17:29 IST)
ಸೇನೆಯ ವಿಚಾರವನ್ನು ಇಷ್ಟು ವರ್ಷಗಳ ಇತಿಹಾಸದಲ್ಲಿ ಎಂದೂ ರಾಜಕೀಯ ಅಸ್ತ್ರವಾಗಿ ಯಾರೂ ಬಳಸಿರಲಿಲ್ಲ.
ಆದರೆ ಬಿಜೆಪಿಯವರು ಸೇನೆಯ ವಿಚಾರವನ್ನೇ ಇಟ್ಟುಕೊಂಡು ರಾಜಕೀಯ ಮಾಡ್ತಿದ್ದಾರೆ. ಹೀಗಂತ ಸಚಿವ ಹಾಗೂ ಕೈ ಪಾಳೆಯದ ಅಭ್ಯರ್ಥಿ ಟೀಕೆ ಮಾಡಿದ್ದಾರೆ.

ಸೈನಿಕರ ಹೆಸರಲ್ಲಿ ಬಿಜೆಪಿ ಮತ ಕೇಳೋದು ಸರಿಯಲ್ಲ. ಮಿಲಿಟರಿಯನ್ನ ಚುನಾವಣಾ ಅಸ್ತ್ರವಾಗಿ ಬಳಸಬಾರದು. ಸೈನಿಕರ ತ್ಯಾಗ, ಬಲಿದಾನವನ್ನ ಬಿಜೆಪಿ ಬಳಕೆ ಮಾಡ್ತಿರೋದು ಸರಿಯಲ್ಲ. ಬಲಿದಾನವಾಗಿರೋದು ಸೈನಿಕರೇ ಹೊರತು ಬಿಜೆಪಿಯವರಲ್ಲ. ಹೀಗಂತ ಸಚಿವ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡ ಹೇಳಿಕೆ ನೀಡಿದ್ದಾರೆ.

ಮೋದಿ ಪ್ರಧಾನಿ ಆದ್ರೆ ಒಳ್ಳೇದು ಅಂತ ಇಮ್ರಾನ್ ಖಾನ್ ಹೇಳ್ತಾರೆ. ಪಾಕಿಸ್ತಾನದ ಪ್ರಧಾನಿ ಮೋದಿಯನ್ನ ಬೆಂಬಲಿಸ್ತಾರೆ ಅಂದ್ರೆ ಜನ ಇದ್ರಲ್ಲೇ ಅರ್ಥ ಮಾಡಿಕೊಳ್ಳಬೇಕು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಪ್ರಶ್ನೆಯೆತ್ತಿದ ನಾರಾಯಣಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ವ್ಯಂಗ್ಯ ಪ್ರತಿಕ್ರಿಯೆ

ಸರ್ದಾರ್ ದೆಹಲಿ ವಿಮಾನ ನಿಲ್ದಾಣದಲ್ಲಿ ಇಂಧನ ಕದಿಯುತ್ತಿದ್ದ ಇಬ್ಬರ ಬಂಧನ

ಭಾರತಕ್ಕೆ ಬಂದಿಳಿದ ಪುಟಿನ್,ಅಪ್ಪುಗೆಯೊಂದಿಗೆ ಸ್ವಾಗತಿಸಿದ ನರೇಂದ್ರ ಮೋದಿ

ಕೇಂದ್ರದ ಮಾಜಿ ಸಚಿವೆ ಸುಷ್ಮಾ ಪತಿ ಸ್ವರಾಜ್ ಕೌಶಲ್ ನಿಧನ, ಪುತ್ರಿ ಭಾವನಾತ್ಮಕ ಪೋಸ್ಟ್‌

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಮುಂದಿನ ಸುದ್ದಿ
Show comments