ಭ್ರಷ್ಟಾಚಾರ ಇರದ ಸರ್ಕಾರವೇ ಬಿಜೆಪಿ ಗುರಿಯಂತೆ!

Webdunia
ಭಾನುವಾರ, 14 ಏಪ್ರಿಲ್ 2019 (15:13 IST)
ಭ್ರಷ್ಟಾಚಾರ ಮತ್ತು ಜನರಿಗಾಗಿ 24 ಗಂಟೆ ದುಡಿಯುವ ಸರ್ಕಾರವೇ ನಮ್ಮ ಗುರಿ ಎಂದು ಕೇಂದ್ರ ಸಚಿವೆ ಹೇಳಿದ್ದಾರೆ.  ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಜೊತೆ ಮನೆ ಮನೆ ಪ್ರಚಾರ ಕೈಗೊಂಡರು.

ಬೆಂಗಳೂರಿನ ಜೆಪಿ ನಗರದ ರಂಗ ಶಂಕರದ ಬಳಿ ಮನೆ ಮನೆಗಳಿಗೆ ತೆರಳಿ ಮತಯಾಚನೆ ನಡೆಸಿದ ಮತ್ತೊಮ್ಮೆ ಮೋದಿಯವರ ಆಯ್ಕೆಗಾಗಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯರವರನ್ನು ಬೆಂಬಲಿಸಬೇಕೆಂದರು. ಈ ವೇಳೆ ಸಾರ್ವಜನಿಕರ ಸ್ಪಂದನೆ ನೋಡಿ ಅಚ್ಚರಿಯಾದ ಸಚಿವೆ, ಜನರ ಸ್ಪಂದನೆಗೆ ಧನ್ಯವಾದ ತಿಳಿಸಿದರು.

ತೇಜಸ್ವಿ ಸೂರ್ಯ, ಬಿಜೆಪಿ ಮತ್ತು ಮತ್ತೊಮ್ಮೆ ಮೋದಿ ಸರ್ಕಾರಕ್ಕಾಗಿ ಅಭ್ಯರ್ಥಿಯ ಜೊತೆ ಮನೆ ಮನೆ ಪ್ರಚಾರ ಮಾಡುತ್ತಿರುವುದಾಗಿ ಹೇಳಿದರು. ಈಗ ದೇಶದಲ್ಲಿ ಉತ್ತಮ ಕೆಲಸಗಳಿಗಾಗಿ ವಿಶ್ವಾಸಾರ್ಹ ಸರ್ಕಾರ ರಚನೆಯಾಗಬೇಕಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರ ರಹಿತ ಸರ್ಕಾರ ಅಸ್ಥಿತ್ವಕ್ಕೆ ಬರಬೇಕಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments