Webdunia - Bharat's app for daily news and videos

Install App

ಖರ್ಗೆ ಪರ ವೀರಶೈವ-ಲಿಂಗಾಯತರು ಬ್ಯಾಟಿಂಗ್?

Webdunia
ಶನಿವಾರ, 13 ಏಪ್ರಿಲ್ 2019 (16:12 IST)
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ವತಿಯಿಂದ ನಡೆದ ವೀರಶೈವ-ಲಿಂಗಾಯತ ಸಮಾವೇಶದಲ್ಲಿ ಖರ್ಗೆ ಪರ ಬ್ಯಾಟಿಂಗ್ ಮಾಡಲಾಯಿತು.

ಕಲಬುರಗಿಯಲ್ಲಿ ನಡೆದ ಸಮಾವೇಶವನ್ನು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉದ್ಘಾಟಿಸಿದರು. ಪ್ರಧಾನಿ ಮೋದಿ ದೇಶದಲ್ಲಿ ಎಲ್ಲವನ್ನೂ ನಾನೇ ಕಿಸಿದಿದ್ದೇನೆ ಎನ್ನುತ್ತಾನೆ ಎಂದು ಲೇವಡಿ ಮಾಡಿದರು. ಇದೇ ವೇಳೆ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯವರು ಕುರುಡರ ರೀತಿಯಲ್ಲಿ ನಮ್ಮ ಅಭಿವೃದ್ಧಿ ಕಾರ್ಯಗಳ ಹುಡುಕಾಟ ನಡೆಸಿದ್ದಾರೆ ಎಂದು ಕಿಡಿಕಾರಿದರು. ಇದೇ ವೇಳೆ ಮಾತನಾಡಿದ ವೀರಶೈವ-ಲಿಂಗಾಯತ ನಾಯಕರು ಖರ್ಗೆ ಪರ ಬ್ಯಾಟಿಂಗ್ ನಡೆಸಿದರು.

ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಸೋತ ಪೈಲ್ವಾನ್ ಗಳು ಅವರೇ ಒಂದು ಸಂಘ  ಕಟ್ಟಿಕೊಂಡು ನನ್ನ ಸೋಲಿಸಲು ನನ್ನ ಹಿಂದೆ ಬಿದ್ದಿದ್ದಾರೆ. ನನಗೆ ಸೋಲಿಸೋದು ಬಿಡೋದು ಜನತಾ ಜನಾರ್ಧನ ಅವರು ಏನು ತೀರ್ಮಾನ ತೊತೋತಾರೆ ಅದಕ್ಕೆ ಬದ್ಧ. ಇವರಿಂದ ಸೋಲಿಸಲು ಆಗಲ್ಲ ಎಂದು ಮಾಲಿಕಯ್ಯ ಗುತ್ತೇದಾರ್, ಬಾಬುರಾವ ಚಿಂಚನಸೂರಗೆ ಖರ್ಗೆ ಟಾಂಗ್ ಕೊಟ್ಟರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments