Webdunia - Bharat's app for daily news and videos

Install App

ಮೈತ್ರಿ ಪಕ್ಷಕ್ಕೆ ಗುದ್ದು; ಸಿಎಂಗೆ ಟಾಂಗ್ ನೀಡಿದ ಕುಮಾರ

Webdunia
ಭಾನುವಾರ, 21 ಏಪ್ರಿಲ್ 2019 (13:09 IST)
ಚುನಾವಣೆಗೋಸ್ಕರವೇ ಫಾರಿನ್ ನಿಂದ ಕ್ಯಾಂಡಿಡೇಟ್ ತಂದಿದ್ದಾರೆ‌. ಏಳು ದಿನಕ್ಕಾಗಿ ಇವರೆಲ್ಲ ಇಲ್ಲಿ ಬಂದಿದ್ದಾರೆ. ಹೀಗಂತ ಶಾಸಕ ಸಿಎಂಗೆ ಟಾಂಗ್ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಮೈತ್ರಿ ಪಕ್ಷಕ್ಕೆ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಗುದ್ದು ನೀಡಿದ್ದಾರೆ. ಮೈತ್ರಿ ಅಭ್ಯರ್ಥಿ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸುಳ್ಳು ಹೇಳುತ್ತಿದ್ದಾರೆ. ನಾನು ಪಾದಯಾತ್ರೆ ಮಾಡಿದ್ದರಿಂದಲೇ ಬಂದಿದ್ದು ಅಂತ ಹೇಳ್ತಾ ಇದ್ರು. ಹೆಚ್. ಡಿ. ಕುಮಾರಸ್ವಾಮಿ ಈ ಹಿಂದೆ ಸಮಸ್ಯೆಗಳಿದ್ದ ಸಮಯದಲ್ಲಿ  ಶಿವಮೊಗ್ಗಕ್ಕೆ ಬಂದಿರಲಿಲ್ಲ. ಚುನಾವಣೆ ಬಂದಾಗ ಇಲ್ಲಿ ತಂಡವೇ ಠಿಕಾಣಿ ಹೂಡಿದೆ ಎಂದು ವ್ಯಂಗ್ಯವಾಡಿದ್ರು.

ಇವರು ಬರೋದು ಚುನಾವಣೆಗೋಸ್ಕರವೇ ಎಂದ ಅವರು, ಏಳು ದಿನಕ್ಕೆ ಬಂದಿರೋರು ಇವರೆಲ್ಲ. ಕ್ಯಾಂಡಿಡೇಟ್ ಪಾಂಪ್ಲೆಟ್ ನಾನ್ಸೆನ್ ಸುಳ್ಳಿನ ಕಂತೆ ಎಂದು ಜರಿದರು.

ರೋಡು ಮಾಡಿದೆ, ಚರಂಡಿ ಮಾಡಿದೆ ಎಂದು ಮುದ್ರಿಸಿಕೊಂಡಿದ್ದಾರೆ ಎಂದು ಕುಮಾರ್ ಬಂಗಾರಪ್ಪ ಟೀಕೆ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments