ಬಿಜೆಪಿಯವರಿಂದಲೇ ಬಿ.ವೈ.ರಾಘವೇಂದ್ರ ಸೋಲು?

Webdunia
ಭಾನುವಾರ, 21 ಏಪ್ರಿಲ್ 2019 (13:36 IST)
ತಡರಾತ್ರಿವರೆಗೂ, ಹಲವು ಮಜಲುಗಳಲ್ಲಿ ಸಮಾಲೋಚನೆ ನಡೆಸಲಾಗಿದೆ. ಜೆಡಿಎಸ್ - ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದ್ದು, ನಮಗಿಂತ ಬಿಜೆಪಿಯವರೇ ತಮ್ಮ ಅಭ್ಯರ್ಥಿ ಸೋಲಿಗೆ ಸಿದ್ಧರಾಗಿದ್ದಾರೆ. ಹೀಗಂತ ಸಚಿವರೊಬ್ಬರು ಹೇಳಿದ್ದಾರೆ.

ನಮಗಿಂತ ಹೆಚ್ಚಾಗಿ ಬಿ.ವೈ.ರಾಘವೇಂದ್ರ ನನ್ನು ಸೋಲಿಸಲು ಬಿಜೆಪಿ ಮುಖಂಡರೇ ತಯಾರಾಗಿದ್ದಾರೆ. ಅವರ ಹೆಸರು ಸಮಯ ಬಂದಾಗ ತಿಳಿಸುತ್ತೇನೆ. ನೀವು ಏನು ಮಾಡಬೇಕೋ ಅದನ್ನು ಮಾಡಿ. ಒಳೊಗೊಳಗೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದು ನನ್ನ ಬಳಿ ಖಾಸಗಿಯಾಗಿ ಹೇಳಿದ್ದಾರೆ. ಹೀಗಂತ ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ರಾಜಕೀಯ ದ್ವೇಷವಿರಬಾರದು. ಯಾವ ನೈತಿಕತೆ ಇಟ್ಟುಕೊಂಡು ಮತ ಕೇಳುತ್ತಿದ್ದಾರೆ ಎಂದು ಪ್ರಶ್ನಿಸಿದರು. ಜಿಲ್ಲೆಗೆ ನೀರಾವರಿ ಯೋಜನೆಗಳನ್ನು ನೀಡದೇ ರಾಜಕೀಯ ದ್ವೇಷ ಮೆರೆದಿದ್ದಾರೆ.

ನೀರಾವರಿ ಯೋಜನೆ ಮಾಡಲು ಈಶ್ವರಪ್ಪ ತಯಾರಾಗಿದ್ದರು. ಆದರೆ, ಯಡಿಯೂರಪ್ಪ ಅದನ್ನು ಮಾಡಲು ಬಿಟ್ಟಿಲ್ಲ ಎಂದು ಟೀಕೆ ಮಾಡಿದ್ರು.

ನೀರಾವರಿ ಯೋಜನೆಗಳಿಗೆ ಚಾಲನೆ ನೀಡಿದ್ದರೆ, ಬಂಗಾರಪ್ಪರ ಹೆಸರು ಬರುತ್ತಿತ್ತು. ಹೀಗಾಗಿ ಅದನ್ನು ನಿಲ್ಲಿಸಿ, ರಾಜಕೀಯ ದ್ವೇಷ ಮೆರೆದಿದ್ದಾರೆ ಎಂದು ಆರೋಪ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments