Webdunia - Bharat's app for daily news and videos

Install App

ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಉಚ್ಛಾಟನೆಗೆ ಆಗ್ರಹ

Webdunia
ಭಾನುವಾರ, 14 ಏಪ್ರಿಲ್ 2019 (18:02 IST)
ಡಿಸಿಎಂ ಭಾಷಣ ಮಾಡುತ್ತಿರುವಾಗಲೇ ಎದ್ದು ನಿಂತ ಕೈ ಪಾಳೆಯದ ಕಾರ್ಯಕರ್ತರು, ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಉಚ್ಛಾಟನೆಗೆ ಆಗ್ರಹ ಮಾಡಿದ ಘಟನೆ ನಡೆದಿದೆ.

ಜೆಡಿಎಸ್- ಕಾಂಗ್ರೆಸ್ ಸಮಾವೇಶದಲ್ಲಿ ಒತ್ತಾಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿದ್ದಾರೆ. ಮಂಡ್ಯದ ಎ‌.ಸಿ. ಮಾದೇಗೌಡ ಸಮುದಾಯ ಭವನದಲ್ಲಿ ಸಮಾವೇಶ ನಡೆಯುತ್ತಿದೆ. ಅಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಭಾಷಣ ಮಾಡುವಾಗ ಕಾರ್ಯಕರ್ತರಿಂದ ಈ ಆಗ್ರಹ ಕೇಳಿಬಂದಿತು.

ಚಲುವರಾಯಸ್ವಾಮಿ, ನರೇಂದ್ರಸ್ವಾಮಿ ಪಕ್ಷದ ಸೂಚನೆ ಪಾಲಿಸ್ತಿಲ್ಲ. ಅವ್ರ ಮೇಲೆ ಕ್ರಮ ಕೈಗೊಳ್ಳಿ. ಪಕ್ಷ ಹೇಳಿದ ಸೂಚನೆ ಕೇಳಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ತೇವೆ ಎಂದು ಡಿಸಿಎಂ ಹೇಳಿದ್ರು.

ಪಕ್ಷೇತರ ಅಭ್ಯರ್ಥಿ ಗೆ ಬಿಜೆಪಿ ಬೆಂಬಲ ಕೊಟ್ಟಿದೆ ಅಂತ ಡಿಸಿಎಂ ಹೇಳಿದಾಗ, ಈ ನಡುವೆ ಭಾಷಣಕ್ಕೆ ಅಡ್ಡಿಪಡಿಸಿದ ಅಂಬಿ ಆಪ್ತ ಅಮರಾವತಿ ಚಂದ್ರಶೇಖರ್, ಅವ್ರು ಬಿಜೆಪಿ ಅಭ್ಯರ್ಥಿಯೇ ಸಾರ್... ಬೆಂಬಲಿತ ಅಭ್ಯರ್ಥಿ ಅಲ್ಲ ಅಂತ ಹೇಳಿದ್ರು.

ಇನ್ನು, ಪಕ್ಷೇತರ ಅಭ್ಯರ್ಥಿ ಬೆಂಬಲಿಸಬೇಡಿ ನಿಖಿಲ್ ಬೆಂಬಲಿಸಿ ಎಂದ ಡಿಸಿಎಂ ಮನವಿ ಮಾಡಿದ್ರು. ರಾಹುಲ್ ಪ್ರಧಾನಿ ಆಗಿ, ನಿಖಿಲ್ ಎಂಪಿ‌ ಆದ್ರೆ ಹೇಗಿರುತ್ತೆ. ಇಬ್ಬರು ಅಧಿಕಾರದಲ್ಲಿದ್ರೆ ಮಂಡ್ಯ ಅಭಿವೃದ್ಧಿ ಆಗುತ್ತೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments