Webdunia - Bharat's app for daily news and videos

Install App

ಮಂಡ್ಯದಲ್ಲಿ ಸಿಎಂ ಬಿರುಸಿನ ಪ್ರಚಾರ; ದರ್ಶನ್ ಕ್ಯಾಂಪೇಜ್ ಜೋರು

Webdunia
ಗುರುವಾರ, 11 ಏಪ್ರಿಲ್ 2019 (14:06 IST)
ರಂಗೇರಿರೋ ಮಂಡ್ಯ ಚುನಾವಣಾ ಕಣದಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಒಬ್ಬರ ಮೇಲೋಬ್ಬರು ವಾಗ್ಯುದ್ಧ ನಡೆಸಲಾರಂಭಿಸಿದ್ದಾರೆ.

ಮಂಡ್ಯದಲ್ಲಿ ಸಿಎಂ ಪ್ರಚಾರ ಮುಂದುವರಿದಿದೆ. ಮಗನ ಪರ ಪ್ರಚಾರ ನಡೆಸ್ತಿರೋ ಸಿಎಂ ಕುಮಾರಸ್ವಾಮಿಗೆ ಸಚಿವರು, ಸ್ಥಳೀಯರು ಮುಖಂಡರು ಸಾಥ್ ನೀಡಿದ್ದಾರೆ.

ಮದ್ದೂರು , ಮಳವಳ್ಳಿ ತಾಲ್ಲೂಕಿನಲ್ಲಿ ಸಿಎಂ ಪ್ರಚಾರ ನಡೆಸುತ್ತಿದ್ದಾರೆ.

ಇನ್ನು, ಪಕ್ಷೇತರ ಅಭ್ಯರ್ಥಿ ಸುಮಲತಾ ಪ್ರಚಾರವೂ ಜೋರಾಗಿದೆ. ಕೆ ಆರ್ ನಗರ ಹಾಗೂ ಕೆ ಆರ್ ಪೇಟೆ ತಾಲ್ಲೂಕಿನಲ್ಲಿ ಪ್ರಚಾರ ನಡೆಸ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ನಿಖಿಲ್ ಪ್ರಚಾರವೂ ಬೊಂಬಾಟ್ ಆಗಿ ಮುಂದುವರಿದಿದೆ. ಮಂಡ್ಯದ ಬೂದನೂರು ಹಾಗೂ ಕೆರಗೋಡು ಜಿ.ಪಂ.ವ್ಯಾಪ್ತಿಯಲ್ಲಿ ಪ್ರಚಾರ ನಡೆಸ್ತಿದ್ದಾರೆ. ನಿಖಿಲ್ ಗೆ ಶಾಸಕ ಶ್ರೀನಿವಾಸ್ ರಿಂದ ಪ್ರಚಾರಕ್ಕೆ ಸಾಥ್ ಸಿಕ್ಕಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments