Webdunia - Bharat's app for daily news and videos

Install App

ಮಂಡ್ಯದಲ್ಲಿ ಸಿಎಂ ಬಿರುಸಿನ ಪ್ರಚಾರ; ದರ್ಶನ್ ಕ್ಯಾಂಪೇಜ್ ಜೋರು

Webdunia
ಗುರುವಾರ, 11 ಏಪ್ರಿಲ್ 2019 (14:06 IST)
ರಂಗೇರಿರೋ ಮಂಡ್ಯ ಚುನಾವಣಾ ಕಣದಲ್ಲಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಒಬ್ಬರ ಮೇಲೋಬ್ಬರು ವಾಗ್ಯುದ್ಧ ನಡೆಸಲಾರಂಭಿಸಿದ್ದಾರೆ.

ಮಂಡ್ಯದಲ್ಲಿ ಸಿಎಂ ಪ್ರಚಾರ ಮುಂದುವರಿದಿದೆ. ಮಗನ ಪರ ಪ್ರಚಾರ ನಡೆಸ್ತಿರೋ ಸಿಎಂ ಕುಮಾರಸ್ವಾಮಿಗೆ ಸಚಿವರು, ಸ್ಥಳೀಯರು ಮುಖಂಡರು ಸಾಥ್ ನೀಡಿದ್ದಾರೆ.

ಮದ್ದೂರು , ಮಳವಳ್ಳಿ ತಾಲ್ಲೂಕಿನಲ್ಲಿ ಸಿಎಂ ಪ್ರಚಾರ ನಡೆಸುತ್ತಿದ್ದಾರೆ.

ಇನ್ನು, ಪಕ್ಷೇತರ ಅಭ್ಯರ್ಥಿ ಸುಮಲತಾ ಪ್ರಚಾರವೂ ಜೋರಾಗಿದೆ. ಕೆ ಆರ್ ನಗರ ಹಾಗೂ ಕೆ ಆರ್ ಪೇಟೆ ತಾಲ್ಲೂಕಿನಲ್ಲಿ ಪ್ರಚಾರ ನಡೆಸ್ತಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ.

ನಿಖಿಲ್ ಪ್ರಚಾರವೂ ಬೊಂಬಾಟ್ ಆಗಿ ಮುಂದುವರಿದಿದೆ. ಮಂಡ್ಯದ ಬೂದನೂರು ಹಾಗೂ ಕೆರಗೋಡು ಜಿ.ಪಂ.ವ್ಯಾಪ್ತಿಯಲ್ಲಿ ಪ್ರಚಾರ ನಡೆಸ್ತಿದ್ದಾರೆ. ನಿಖಿಲ್ ಗೆ ಶಾಸಕ ಶ್ರೀನಿವಾಸ್ ರಿಂದ ಪ್ರಚಾರಕ್ಕೆ ಸಾಥ್ ಸಿಕ್ಕಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ranya Rao case: ಪರಮೇಶ್ವರ್ ಸಾಮಾನ್ಯರ ಮದುವೆಗೆ ಬಂದ್ರೂ 20 ಲಕ್ಷ ಗಿಫ್ಟ್ ಕೊಡ್ತಾರಾ

ರಾಮನಗರ ಜಿಲ್ಲೆ ಬೆಂಗಳೂರು ದಕ್ಷಿಣ ಎಂದು ನಾಮಕರಣವಾಗಿರುವುದರಿಂದ ಲಾಭವೇನುಮ ನಷ್ಟವೇನು

Karnataka Weather: ಈ ಬಾರಿ ಮುಂಗಾರು ಹೊಸ ದಾಖಲೆ ಮಾಡಲಿದೆ, ಏನಿದರ ವಿಶೇಷ ನೋಡಿ

India Pakistan: ಸಿಂಧೂ ನದಿ ನಿಲ್ಲಿಸಿದ್ರೆ ನಿಮ್ಮ ಉಸಿರನ್ನೂ ನಿಲ್ಲಿಸ್ತೇವೆ ಎಂದು ಎಚ್ಚರಿಕೆ ಕೊಟ್ಟ ಪಾಕಿಸ್ತಾನ ಸೇನಾ ವಕ್ತಾರ

Karnataka Weather: ಇಂದೂ ಮಳೆಯ ನಿರೀಕ್ಷೆಯಲ್ಲಿದ್ದರೆ ಹವಾಮಾನ ವರದಿ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments