Webdunia - Bharat's app for daily news and videos

Install App

ಖರ್ಗೆ ಹಳೆಯ ಎತ್ತು, ಜಾಧವ್ ಕಿಲಾರಿ ಎತ್ತು ಎಂದೋರಾರು?

Webdunia
ಬುಧವಾರ, 17 ಏಪ್ರಿಲ್ 2019 (19:20 IST)
ಮಲ್ಲಿಕಾರ್ಜುನ ಖರ್ಗೆ ಅವರ ಪಾಪದ ಕೊಡ ತುಂಬಿದೆ. ಖರ್ಗೆಗೆ ನಡುಕ ಶುರುವಾಗಿದೆ. ಈಗ ಎಲ್ಲರನ್ನು ಕರೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ದುಡ್ಡು ಚೆಲ್ಲುತ್ತಿದ್ದಾರೆ ಎಂದು ಮಾಜಿ ಸಚಿವ ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿಯ ಸೈದಾಪುರ ನಲ್ಲಿ ಮಾಜಿ ಸಚಿವ ಬಾಬುರಾವ ಚಿಂಚನಸೂರ ಪ್ರಚಾರದಲ್ಲಿ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅವರ ಹಣ ಪಡೆದು ಬಿಜೆಪಿ ಗೆ ಮತ ಹಾಕಿ, ಲೋಕಸಭಾ ಚುನಾವಣೆ ನಂತರ ಸರಕಾರ ಪತನವಾಗಲಿದೆ ಎಂದರು.
ನಾನು ಮಾಲಿಕಯ್ಯ ಗುತ್ತೇದಾರ ಜೋಡೆತ್ತುಗಳು.

ಖರ್ಗೆ ಅವರು 50 ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ನನಗೆ ಎರಡು ಗುರಿ ಇವೆ. ಮೋದಿ ಅವರನ್ನು ಪ್ರಧಾನಿ ಮಾಡುವದು, ಬಿ.ಎಸ್.ವೈ ಅವರನ್ನು ಸಿಎಂ ಮಾಡುವದು ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ಹಳೆ ಎತ್ತು, ಉಮೇಶ್ ಜಾಧವ್ ಕಿಲಾರಿ ಎತ್ತು, ಕಿಲಾರಿ ಎತ್ತು ಗುದ್ದುತ್ತದೆ ಎಂದು ಟಾಂಗ್ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments