Webdunia - Bharat's app for daily news and videos

Install App

ಖರ್ಗೆ ಹಳೆಯ ಎತ್ತು, ಜಾಧವ್ ಕಿಲಾರಿ ಎತ್ತು ಎಂದೋರಾರು?

Webdunia
ಬುಧವಾರ, 17 ಏಪ್ರಿಲ್ 2019 (19:20 IST)
ಮಲ್ಲಿಕಾರ್ಜುನ ಖರ್ಗೆ ಅವರ ಪಾಪದ ಕೊಡ ತುಂಬಿದೆ. ಖರ್ಗೆಗೆ ನಡುಕ ಶುರುವಾಗಿದೆ. ಈಗ ಎಲ್ಲರನ್ನು ಕರೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನವರು ದುಡ್ಡು ಚೆಲ್ಲುತ್ತಿದ್ದಾರೆ ಎಂದು ಮಾಜಿ ಸಚಿವ ಗಂಭೀರ ಆರೋಪ ಮಾಡಿದ್ದಾರೆ.

ಯಾದಗಿರಿಯ ಸೈದಾಪುರ ನಲ್ಲಿ ಮಾಜಿ ಸಚಿವ ಬಾಬುರಾವ ಚಿಂಚನಸೂರ ಪ್ರಚಾರದಲ್ಲಿ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅವರ ಹಣ ಪಡೆದು ಬಿಜೆಪಿ ಗೆ ಮತ ಹಾಕಿ, ಲೋಕಸಭಾ ಚುನಾವಣೆ ನಂತರ ಸರಕಾರ ಪತನವಾಗಲಿದೆ ಎಂದರು.
ನಾನು ಮಾಲಿಕಯ್ಯ ಗುತ್ತೇದಾರ ಜೋಡೆತ್ತುಗಳು.

ಖರ್ಗೆ ಅವರು 50 ವರ್ಷದಿಂದ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ನನಗೆ ಎರಡು ಗುರಿ ಇವೆ. ಮೋದಿ ಅವರನ್ನು ಪ್ರಧಾನಿ ಮಾಡುವದು, ಬಿ.ಎಸ್.ವೈ ಅವರನ್ನು ಸಿಎಂ ಮಾಡುವದು ಎಂದರು.
ಮಲ್ಲಿಕಾರ್ಜುನ ಖರ್ಗೆ ಅವರು ಹಳೆ ಎತ್ತು, ಉಮೇಶ್ ಜಾಧವ್ ಕಿಲಾರಿ ಎತ್ತು, ಕಿಲಾರಿ ಎತ್ತು ಗುದ್ದುತ್ತದೆ ಎಂದು ಟಾಂಗ್ ನೀಡಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments