Webdunia - Bharat's app for daily news and videos

Install App

ಮೋದಿ ಹೊಗಳಿದ್ರೆ ದೇಶ ಪ್ರೇಮಿಗಳು, ತೆಗಳಿದ್ರೆ ದ್ರೋಹಿಗಳಂತೆ!

Webdunia
ಸೋಮವಾರ, 15 ಏಪ್ರಿಲ್ 2019 (17:33 IST)
ಭಾರತದಲ್ಲಿ ಎರಡು ತತ್ವಗಳ ನಡುವೆ ಸಂಘರ್ಷ ನಡೀತಿದೆ. ನಕಲಿ ರಾಷ್ಟ್ರವಾದಿಗಳು, ಬಹುತ್ವವಾದಿಗಳ ತತ್ವದಲ್ಲಿ ಚುನಾವಣೆ ನಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಕೆಆರ್ ಪೇಟೆಯಲ್ಲಿ ನಡೆದ ಸಭೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಹೇಳಿಕೆ ನೀಡಿದ್ದು, ಮೋದಿಯನ್ನು ಹೊಗಳಿದ್ರೆ ದೇಶ ಪ್ರೇಮಿಗಳು, ತೆಗಳಿದ್ರೆ ದ್ರೋಹಿಗಳು ಎಂಬಂತಾಗಿದೆ ಎಂದರು.

ಬಿಜೆಪಿಯವರು ಮಂಡ್ಯದ ಬಜೆಟ್ ಅಂದ್ರು. ಇವತ್ತು ಹಿಮ್ಮೇಳದಿಂದ ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾರನ್ನು ಬಿಟ್ಟಿದ್ದಾರೆ.
ಸುಮಲತಾ ಸ್ವತಂತ್ರ್ಯ ಅಭ್ಯರ್ಥಿ ಅಲ್ಲ. ಅವರು ಬಿಜೆಪಿ ಬೆಂಬಲಿತ ಅಭ್ಯರ್ಥಿ ಅಂತ ಟೀಕೆ ಮಾಡಿದ್ರು.

ವೈವಾಹಿಕ ಜೀವನಕ್ಕೆ ಸಂಬಂಧಿಸಿದ ತಲಾಖ್ ಕಾನೂನು ಏನು ಮಾಡಿದ್ರಿ. ತ್ರಿವಳಿ ತಲಾಖ್‌ಗೆ ಮೂರು ವರ್ಷ ಜೈಲು ಶಿಕ್ಷೆ ಮಾಡಿದ್ದೀರಿ. ನಿಮ್ಮನ್ನು ಪ್ರಶ್ನೆ ಮಾಡ್ತೀನಿ ಮೋದಿ, ನಿಮ್ಮ ಧರ್ಮ ಪತ್ನಿ ನಿಮ್ಮ ಜೊತೆಗಿಲ್ಲ. ಹಾಗಾದ್ರೆ ನಿಮಗೆ ಎಷ್ಟು ವರ್ಷ ಜೈಲಿಗೆ ಹಾಕಬೇಕು ಎಂದು ಕೇಳಿದ್ರು.

ಒಬ್ಬರಿಗೊಂದು ಕಾನೂನು ಮಾಡಲು ಜನ ತಂತ್ರದಲ್ಲಿ ಅವಕಾಶವಿಲ್ಲ ಅಂತ ವಿಶ್ವನಾಥ್ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments