Webdunia - Bharat's app for daily news and videos

Install App

ನಿಖಿಲ್, ಸುಮಲತಾ ಬೆಂಬಲಿಗರ ಮಾರಾಮಾರಿ: ಲಾಠಿ ಚಾರ್ಜ್

Webdunia
ಗುರುವಾರ, 18 ಏಪ್ರಿಲ್ 2019 (16:26 IST)
ಹೈವೋಲ್ಟೇಜ್ ಕಣವೆಂದೇ ಗುರುತಿಸಲಾಗಿರುವ ಮಂಡ್ಯದಲ್ಲಿ ಮತದಾನದ ದಿನ ಮಾರಾಮಾರಿ ನಡೆದಿದೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ. ಅಂಬರೀಶ್ ಹುಟ್ಟೂರಾದ ದೊಡ್ಡರಸಿನಕೆರೆಯಲ್ಲಿ ಈ ಘಟನೆ ನಡೆದಿದೆ. ಸುಮಲತಾ ಪರವಾಗಿ ಪೊಲೀಸರು ಅಡ್ಡಿಪಡಿಸಿದ್ರು ಎಂಬ ವಿಷಯವೇ ಮುಂದೆ ನಿಖಿಲ್ ಬೆಂಬಲಿಗರ ನಡುವಿನ ಕಾದಾಟಕ್ಕೆ ಕಾರಣವಾಯಿತು.

ವಾಗ್ವಾದ, ನೂಕಾಟ ಆ ಮೇಲೆ ಕೈ ಕೈ ಮಿಲಾಯಿಸಿ ಎರಡೂ ಕಡೆಯವರು ಗಲಾಟೆ ಮಾಡಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಚಾರ್ಜ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments