ಯಾರೂ ಸದಾನಂದಗೌಡರ ಮುಖವನ್ನೇ ನೋಡಿಲ್ವಂತೆ!

Webdunia
ಗುರುವಾರ, 11 ಏಪ್ರಿಲ್ 2019 (17:05 IST)
ರಾಜಧಾನಿಯಲ್ಲಿ ಚುನಾವಣೆ ಪ್ರಚಾರ ವೇಳೆ ಆರೋಪಗಳು ತಾರಕಕ್ಕೇ ಏರಿವೆ. ಏತನ್ಮಧ್ಯೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಮುಖವನ್ನು ಐದು ವರ್ಷಗಳಲ್ಲಿ ಜನರು ನೋಡೇ ಇಲ್ವಂತೆ. ಹೀಗಂತ ಆರೋಪ ಕೇಳಿಬಂದಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಬೈರೇಗೌಡ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಗಳೆಯರ ಬಳಗದಲ್ಲಿ ಚುನಾವಣಾ ಪ್ರಚಾರ ನಡೆಸಿದ್ರು. ಶಾಸಕ ಗೋಪಾಲಯ್ಯ,‌ ಸ್ಥಳೀಯ ಪಾಲಿಕೆ ಸದಸ್ಯರು ಸಾಥ್ ನೀಡಿದ್ರು.

ಕಾಂಗ್ರೆಸ್-ಜನತಾದಳ ಅಭ್ಯರ್ಥಿಯಾದ ನಾನು ಐದು ಬಾರಿ ಶಾಸಕನಾಗಿದ್ದೇನೆ. ಎರಡು ಬಾರಿ ಮಂತ್ರಿಯಾಗಿದ್ದೇನೆ. ಈ ಭಾಗದ ಸಮಸ್ಯೆಗಳನ್ನು ಅರಿತಿದ್ದೇನೆ.

ಆದರೆ ಐದು ವರ್ಷ ಸದಾನಂದಗೌಡರು ಎಂಪಿ‌ಯಾಗಿದ್ದರೂ ಯಾರೂ ಕೂಡ ಅವರ ಮುಖವನ್ನು ನೋಡಿಲ್ಲ. ಒಂದೇ ಒಂದು ಗುರುತು ತೋರಿಸಿಬೇಡಿ ಎಂದು ಸವಾಲು ಹಾಕಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments