Webdunia - Bharat's app for daily news and videos

Install App

ಯಾರೂ ಸದಾನಂದಗೌಡರ ಮುಖವನ್ನೇ ನೋಡಿಲ್ವಂತೆ!

Webdunia
ಗುರುವಾರ, 11 ಏಪ್ರಿಲ್ 2019 (17:05 IST)
ರಾಜಧಾನಿಯಲ್ಲಿ ಚುನಾವಣೆ ಪ್ರಚಾರ ವೇಳೆ ಆರೋಪಗಳು ತಾರಕಕ್ಕೇ ಏರಿವೆ. ಏತನ್ಮಧ್ಯೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಮುಖವನ್ನು ಐದು ವರ್ಷಗಳಲ್ಲಿ ಜನರು ನೋಡೇ ಇಲ್ವಂತೆ. ಹೀಗಂತ ಆರೋಪ ಕೇಳಿಬಂದಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೃಷ್ಣ ಬೈರೇಗೌಡ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಗಳೆಯರ ಬಳಗದಲ್ಲಿ ಚುನಾವಣಾ ಪ್ರಚಾರ ನಡೆಸಿದ್ರು. ಶಾಸಕ ಗೋಪಾಲಯ್ಯ,‌ ಸ್ಥಳೀಯ ಪಾಲಿಕೆ ಸದಸ್ಯರು ಸಾಥ್ ನೀಡಿದ್ರು.

ಕಾಂಗ್ರೆಸ್-ಜನತಾದಳ ಅಭ್ಯರ್ಥಿಯಾದ ನಾನು ಐದು ಬಾರಿ ಶಾಸಕನಾಗಿದ್ದೇನೆ. ಎರಡು ಬಾರಿ ಮಂತ್ರಿಯಾಗಿದ್ದೇನೆ. ಈ ಭಾಗದ ಸಮಸ್ಯೆಗಳನ್ನು ಅರಿತಿದ್ದೇನೆ.

ಆದರೆ ಐದು ವರ್ಷ ಸದಾನಂದಗೌಡರು ಎಂಪಿ‌ಯಾಗಿದ್ದರೂ ಯಾರೂ ಕೂಡ ಅವರ ಮುಖವನ್ನು ನೋಡಿಲ್ಲ. ಒಂದೇ ಒಂದು ಗುರುತು ತೋರಿಸಿಬೇಡಿ ಎಂದು ಸವಾಲು ಹಾಕಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments