Webdunia - Bharat's app for daily news and videos

Install App

ಬಿಜೆಪಿ ಅಭ್ಯರ್ಥಿಯಿಂದ ಪಾರ್ಕ್ ರನ್

Webdunia
ಮಂಗಳವಾರ, 2 ಏಪ್ರಿಲ್ 2019 (17:12 IST)
ಚುನಾವಣೆಯಲ್ಲಿ ಮತ ಸೆಳೆಯೋಕೆ ಅಂತ ಬಿಜೆಪಿ ಅಭ್ಯರ್ಥಿಯೊಬ್ಬರು ಪಾರ್ಕ್ ನಲ್ಲಿ ರನ್ ಮಾಡಿದ್ದಾರೆ.

ತೇಜಸ್ವಿ ಸೂರ್ಯನಿಂದ ಪಾರ್ಕ್ ರನ್ ಮಾಡಿದ್ದಾರೆ. ಬೆಂಗಳೂರಿನ ಹೆಚ್.ಎಸ್.ಆರ್.ಬಡಾವಣೆಯ ಪ್ರೀಡಂ ಪಾರ್ಕ್ ನಲ್ಲಿ ಮತಯಾಚಿಸಿದರು. ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ವಾಕಿಂಗ್ ಬಂದವರಲ್ಲಿ ಮತಯಾಚನೆ ನಡೆಸಿದರು.

ಬೊಮ್ಮನಹಳ್ಳಿ ಶಾಸಕ.ಸತೀಶ್ ರೆಡ್ಡಿ ನೇತೃತ್ವದಲ್ಲಿ ಮತಯಾಚಿಸಿದರು. ದಕ್ಷಿಣದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಲ್ಲವೂ ಸರಿ ಹೋಗಿದೆ ಎಂದು  ತೇಜಸ್ವಿ ಹೇಳಿದ್ರು.

ಬನಶಂಕರಿಯಲ್ಲಿ ಬೃಹತ್ ರೋಡ್ ಶೋನಲ್ಲಿ ಬಿಜೆಪಿಯ ಎಲ್ಲಾ ನಾಯಕರು ಭಾಗವಹಿಸಿ ತೇಜಸ್ವಿ ಸೂರ್ಯಪರ ಮತಯಾಚನೆ ನಡೆಸುತ್ತಿದ್ದಾರೆಂರು ಶಾಸಕ.ಸತೀಶ್ ರೆಡ್ಡಿ ಹೇಳಿದ್ರು.

ಹೆಚ್.ಎಸ್.ಆರ್. ಬಡಾವಣೆಯ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಕೂಡ ಸಲ್ಲಿಸಿದ್ರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments