ಬಿಜೆಪಿ ಅಭ್ಯರ್ಥಿಯಿಂದ ಪಾರ್ಕ್ ರನ್

Webdunia
ಮಂಗಳವಾರ, 2 ಏಪ್ರಿಲ್ 2019 (17:12 IST)
ಚುನಾವಣೆಯಲ್ಲಿ ಮತ ಸೆಳೆಯೋಕೆ ಅಂತ ಬಿಜೆಪಿ ಅಭ್ಯರ್ಥಿಯೊಬ್ಬರು ಪಾರ್ಕ್ ನಲ್ಲಿ ರನ್ ಮಾಡಿದ್ದಾರೆ.

ತೇಜಸ್ವಿ ಸೂರ್ಯನಿಂದ ಪಾರ್ಕ್ ರನ್ ಮಾಡಿದ್ದಾರೆ. ಬೆಂಗಳೂರಿನ ಹೆಚ್.ಎಸ್.ಆರ್.ಬಡಾವಣೆಯ ಪ್ರೀಡಂ ಪಾರ್ಕ್ ನಲ್ಲಿ ಮತಯಾಚಿಸಿದರು. ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ, ವಾಕಿಂಗ್ ಬಂದವರಲ್ಲಿ ಮತಯಾಚನೆ ನಡೆಸಿದರು.

ಬೊಮ್ಮನಹಳ್ಳಿ ಶಾಸಕ.ಸತೀಶ್ ರೆಡ್ಡಿ ನೇತೃತ್ವದಲ್ಲಿ ಮತಯಾಚಿಸಿದರು. ದಕ್ಷಿಣದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಲ್ಲವೂ ಸರಿ ಹೋಗಿದೆ ಎಂದು  ತೇಜಸ್ವಿ ಹೇಳಿದ್ರು.

ಬನಶಂಕರಿಯಲ್ಲಿ ಬೃಹತ್ ರೋಡ್ ಶೋನಲ್ಲಿ ಬಿಜೆಪಿಯ ಎಲ್ಲಾ ನಾಯಕರು ಭಾಗವಹಿಸಿ ತೇಜಸ್ವಿ ಸೂರ್ಯಪರ ಮತಯಾಚನೆ ನಡೆಸುತ್ತಿದ್ದಾರೆಂರು ಶಾಸಕ.ಸತೀಶ್ ರೆಡ್ಡಿ ಹೇಳಿದ್ರು.

ಹೆಚ್.ಎಸ್.ಆರ್. ಬಡಾವಣೆಯ ಸುಬ್ರಮಣ್ಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಕೂಡ ಸಲ್ಲಿಸಿದ್ರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಆದಲ್ಲಿ ಸಿದ್ದರಾಮಯ್ಯ ಸ್ಥಾನಕ್ಕೆ ಜಿ ಪರಮೇಶ್ವರ್ ಸೂಕ್ತ: ಕೆಎನ್ ರಾಜಣ್ಣ

ಇಂಧನ ದರ ಏರಿಕೆ ಬಿಸಿ ಬೆನ್ನಲ್ಲೇ ಗ್ರಾಹಕರಿಗೆ ಅಕ್ಕಿ ಬೆಲೆಯಲ್ಲಿ ಬಿಗ್ ಶಾಕ್

ಪ್ರಧಾನಿ ನರೇಂದ್ರ ಮೋದಿಗೆ ನಾರ್ವೇಯ ಅತ್ಯುನ್ನತ ನಾಗರಿಕ ಗೌರವ

ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡುವುದು ಕೈ ನಾಯಕರ ಗುರಿ: ರೇವಂತ್ ರೆಡ್ಡಿ

ಜೆಡಿಎಸ್‌ ಬಿಜೆಪಿ ಸಂಬಂಧ ತುಂಬಾ ಚೆನ್ನಾಗಿದೆ: ಎಚ್ ಡಿ ದೇವೇಗೌಡ

ಮುಂದಿನ ಸುದ್ದಿ
Show comments