Webdunia - Bharat's app for daily news and videos

Install App

ಹೈವೋಲ್ಟೇಜ್ ಮಂಡ್ಯ ಕಣದಲ್ಲಿ ಪ್ರಚಾರ ಜೋರು

Webdunia
ಸೋಮವಾರ, 15 ಏಪ್ರಿಲ್ 2019 (14:32 IST)
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಗಳು ಪ್ರಚಾರದ ಅಬ್ಬರ ತೀವ್ರಗೊಳಿಸಿದ್ದಾರೆ.
ಕಣದಲ್ಲಿರುವ ಪಕ್ಷೇತರ ಅಭ್ಯರ್ಥಿ ಪ್ರಚಾರದ ಅಬ್ಬರ ಜೋರಾಗಿದೆ. ಕೆ.ಆರ್.ನಗರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪ್ರಚಾರ ನಡೆಸಿದ್ರು.

ಮಾರಗೌಡನಹಳ್ಳಿ, ಆಡಗೂರು, ಹನುಮನಹಳ್ಳಿ, ಬೇರ್ಯ, ಸಕ್ಕರೆ ಸೇರಿ 30 ಕಡೆ ಸುಮಲತಾ ಪ್ರಚಾರ ನಡೆಸಿದ್ರು.
ಮೇಲುಕೋಟೆ ಕ್ಷೇತ್ರದಲ್ಲಿ ನಟ ದರ್ಶನ್ ರೋಡ್ ಷೋ ನಡೆಸಿದ್ರು.

ಇನ್ನು ಅರಳಕುಪ್ಪೆ, ಕ್ಯಾತನಹಳ್ಳಿ, ಕೆನ್ನಾಳು, ಚಿಕ್ಕಾಡೆ, ದುದ್ದ, ಶಿವಳ್ಳಿ, ಚಂದಗಾಲು ಸೇರಿ 20 ಹಳ್ಳಿಗಳಿಗೆ ಡಿ ಬಾಸ್ ಭೇಟಿ ನೀಡಿದ್ರು.

ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಪ್ರಚಾರ ನಡೆಸಿದ್ರು. ಆನಸೋಸಲು, ಚಿಕ್ಕಬಳ್ಳಿ, ಮೋಳೆ, ಬಸರಾಳು, ಗೌಡಗೆರೆ ಸೇರಿ 20 ಹಳ್ಳಿಗಳಿಗೆ ಯಶ್ ಭೇಟಿ ನೀಡಿದ್ರು. ಮಳವಳ್ಳಿ ಮತ್ತು ಮಂಡ್ಯ ನಗರದಲ್ಲಿ ಅಂಬಿ ಪುತ್ರ, ನಟ ಅಭಿಷೇಕ್ ಅಂಬರೀಶ್ ರೋಡ್ ಷೋ ನಡೆಸಿದ್ರು.

  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments